ಕಾಪು : ಕಳೆದ ಒಂದು ತಿಂಗಳಿನಿಂದ ಒಳಚರಂಡಿ ಕಾಮಗಾರಿ ನೆಪದಲ್ಲಿ ಕಾಪು ನಗರದೊಳಗೆ ಅಲ್ಲಲ್ಲಿ ಗುಂಡಿಅಗೆದು ಅರ್ಧಂಭರ್ಧ ಕಾಮಗಾರಿ ಮಾಡಿದ ದಿನದಿಂದ ಕಾಪು ನಗರ ಪ್ರದೇಶ ಸಂಪೂರ್ಣ ಧೂಳುಮಯವಾಗಿದೆ ಆದರೇ ಪುರಸಭೆ ಮಾತ್ರ ತುಟಿಪಿಟಿಕ್ ಎನ್ನದೆ ಸುಮ್ಮನೆ ಕೂತಿರುವುದು ಅಂಗಡಿ ಮಾಲಕರ ಆಕ್ರೋಶಕ್ಕೆ ಕಾರಣವಾಗಿದೆ.
ಒಳಚರಂಡಿ ಕಾಮಗಾರಿಯ ಕೆಲಸ ಕಳೆದ ಮಣ್ಣು ಕುಸಿದು ಕಾರ್ಮಿಕರಿಬ್ಬರು ಸಾವನಪ್ಪಿದ ದಿನದಿಂದ ಸ್ಥಗಿತಗೊಂಡಿದ್ದು ಧೂಳು ಮಾತ್ರ ಇಡೀ ನಗರಪ್ರದೇಶವನ್ನು ಆವರಿಸಿಕೊಂಡು ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರಿಗೆ ಸಂಕಷ್ಠ ಉಂಟುಮಾಡಿದೆ. ಈ ಬಗ್ಗೆ ಸ್ಥಳಿಯಾಡಳಿತ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸವೆ ಸರಿ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…