ಕಾಪು : ಕಳೆದ ಒಂದು ತಿಂಗಳಿನಿಂದ ಒಳಚರಂಡಿ ಕಾಮಗಾರಿ ನೆಪದಲ್ಲಿ ಕಾಪು ನಗರದೊಳಗೆ ಅಲ್ಲಲ್ಲಿ ಗುಂಡಿಅಗೆದು ಅರ್ಧಂಭರ್ಧ ಕಾಮಗಾರಿ ಮಾಡಿದ ದಿನದಿಂದ ಕಾಪು ನಗರ ಪ್ರದೇಶ ಸಂಪೂರ್ಣ ಧೂಳುಮಯವಾಗಿದೆ ಆದರೇ ಪುರಸಭೆ ಮಾತ್ರ ತುಟಿಪಿಟಿಕ್ ಎನ್ನದೆ ಸುಮ್ಮನೆ ಕೂತಿರುವುದು ಅಂಗಡಿ ಮಾಲಕರ ಆಕ್ರೋಶಕ್ಕೆ ಕಾರಣವಾಗಿದೆ.
ಒಳಚರಂಡಿ ಕಾಮಗಾರಿಯ ಕೆಲಸ ಕಳೆದ ಮಣ್ಣು ಕುಸಿದು ಕಾರ್ಮಿಕರಿಬ್ಬರು ಸಾವನಪ್ಪಿದ ದಿನದಿಂದ ಸ್ಥಗಿತಗೊಂಡಿದ್ದು ಧೂಳು ಮಾತ್ರ ಇಡೀ ನಗರಪ್ರದೇಶವನ್ನು ಆವರಿಸಿಕೊಂಡು ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರಿಗೆ ಸಂಕಷ್ಠ ಉಂಟುಮಾಡಿದೆ. ಈ ಬಗ್ಗೆ ಸ್ಥಳಿಯಾಡಳಿತ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸವೆ ಸರಿ
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…