ಕಾಪು : ಕಳೆದ ಒಂದು ತಿಂಗಳಿನಿಂದ ಒಳಚರಂಡಿ ಕಾಮಗಾರಿ ನೆಪದಲ್ಲಿ ಕಾಪು ನಗರದೊಳಗೆ ಅಲ್ಲಲ್ಲಿ ಗುಂಡಿಅಗೆದು ಅರ್ಧಂಭರ್ಧ ಕಾಮಗಾರಿ ಮಾಡಿದ ದಿನದಿಂದ ಕಾಪು ನಗರ ಪ್ರದೇಶ ಸಂಪೂರ್ಣ ಧೂಳುಮಯವಾಗಿದೆ ಆದರೇ ಪುರಸಭೆ ಮಾತ್ರ ತುಟಿಪಿಟಿಕ್ ಎನ್ನದೆ ಸುಮ್ಮನೆ ಕೂತಿರುವುದು ಅಂಗಡಿ ಮಾಲಕರ ಆಕ್ರೋಶಕ್ಕೆ ಕಾರಣವಾಗಿದೆ.
ಒಳಚರಂಡಿ ಕಾಮಗಾರಿಯ ಕೆಲಸ ಕಳೆದ ಮಣ್ಣು ಕುಸಿದು ಕಾರ್ಮಿಕರಿಬ್ಬರು ಸಾವನಪ್ಪಿದ ದಿನದಿಂದ ಸ್ಥಗಿತಗೊಂಡಿದ್ದು ಧೂಳು ಮಾತ್ರ ಇಡೀ ನಗರಪ್ರದೇಶವನ್ನು ಆವರಿಸಿಕೊಂಡು ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರಿಗೆ ಸಂಕಷ್ಠ ಉಂಟುಮಾಡಿದೆ. ಈ ಬಗ್ಗೆ ಸ್ಥಳಿಯಾಡಳಿತ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸವೆ ಸರಿ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…