Featured

ಸಂಸತ್ ಮುಂದಿನ ರಾಷ್ಟ್ರ ಲಾಂಛನ : ಕಾಂಗ್ರೆಸ್ ನೋಡುವ ದೃಷ್ಟಿ ಬೇರೆ ನಾವು ನೋಡುವ ದೃಷ್ಟಿ ಬೇರೆ : ಉಡುಪಿಯಲ್ಲಿ ಸಿಎಂ

ಸಂಸತ್ ಮುಂದಿನ ರಾಷ್ಟ್ರ ಲಾಂಛನ : ಕಾಂಗ್ರೆಸ್ ನೋಡುವ ದೃಷ್ಟಿ ಬೇರೆ ನಾವು ನೋಡುವ ದೃಷ್ಟಿ ಬೇರೆ : ಉಡುಪಿಯಲ್ಲಿ ಸಿಎಂ

ಸಂಸತ್ ಮುಂದಿನ ರಾಷ್ಟ್ರ ಲಾಂಛನದ ಬಗ್ಗೆ ಚರ್ಚೆ ವಿರೋಧ

ಲಾಂಛನ ಬಗ್ಗೆ ಈಗಾಗಲೇ ಸ್ಪಷ್ಟತೆ ಕೊಡಲಾಗಿದೆ

ಸಾರನಾಥದಲ್ಲಿರುವ ಅಶೋಕನ ಕಾಲದಲ್ಲಿರುವ ಲಾಂಛನ ಅನುಕರಿಸಲಾಗಿದೆ

ಆ ಲಾಂಛನ ದಿಂದಲೇ ಸಿಂಹದ ಮುಖಚರ್ಯೆ ತೆಗೆದುಕೊಳ್ಳಲಾಗಿದೆ

ಲಾಂಛನವನ್ನು ನಾವು ನೋಡುವ ದೃಷ್ಟಿಯಲ್ಲಿದೆ

ವ್ಯಾಗ್ರವಾಗಿದೆ ಉಗ್ರವಾಗಿದೆ ಎಂಬುವುದು ನಮ್ಮ ದೃಷ್ಟಿಕೋನ ಸೂಚಿಸುತ್ತದೆ

ವಿರೋಧ ಪಕ್ಷ ಮೊಸರಲ್ಲಿ ಕಲ್ಲು ಹುಡುಕುತ್ತದೆ

ಸಾರನಾಥ ಮಾದರಿಯನ್ನು ಯಥಾವತ್ತು ಮಾಡಲಾಗಿದೆ

ಕಾಂಗ್ರೆಸ್ ನೋಡುವ ದೃಷ್ಟಿ ಬೇರೆ ನಾವು ನೋಡುವ ದೃಷ್ಟಿ ಬೇರೆ

ಕಾಂಗ್ರೆಸ್ ಇದರಲ್ಲಿ ರಾಜಕೀಯ ಹುಡುಕುತ್ತದೆ

ನಮ್ಮಲ್ಲಿ ಕ್ರಿಯಾಶೀಲವಾದ ಆಕ್ಟಿವ್ ಪ್ರಧಾನಿ ಇದ್ದಾರೆ

ಸಿಂಹ ಹೇಗೆ ಸಶಕ್ತವಾಗಿ ಘರ್ಜನಾ ರೂಪದಲ್ಲಿರಬೇಕೋ ಅದು ನಮ್ಮ ಸಿಂಹ

ಕಾಂಗ್ರೆಸ್ ನಿದ್ದೆ ಮಾಡುವ ಸಿಂಹವನ್ನು ನಂಬಿಕೊಂಡು ಬಂದಿದ್ದಾರೆ

ಕಾಂಗ್ರೆಸ್ನ ಸಂಸ್ಕೃತಿ ಹೇಗೋ ಈ ಸಿಂಹ ಹಾಗೆಯೇ ಕಾಣುತ್ತದೆ

ಉಡುಪಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್

Vishwa News 24

Recent Posts

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

14 seconds ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

9 minutes ago

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

15 minutes ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

59 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

2 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago