Featured

ಸಂಸದೆಯೊಂದಿಗೆ ಸೆಲ್ಫಿ ಮಿಥುನ್ ರೈ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು – Vishwanews24

PFI ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ : ಸಂಸದೆಯೊಂದಿಗೆ ಸೆಲ್ಫಿ ಮಿಥುನ್ ರೈ ಹೇಳಿಕೆಗೆ ಯಶ್ ಪಾಲ್ ಸುವರ್ಣ ತಿರುಗೇಟು

ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆ ಶೋಭಾ ಕರಾಂದ್ಲಜೆ ಸೆಲ್ಪಿಗೆ ಬಹುಮಾನ ಘೋಷಿಸುವ ಬದಲು ಪಿ ಎಫ್ ಐ ನಂತಹ ದೇಶದ್ರೋಹಿಗಳ ಮುಖವಾಡ ಬಯಲಿಗೆಳೆದು ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ : ಯಶ್ಪಾಲ್ ಸುವರ್ಣ ತಿರುಗೇಟು

ಮಿಥುನ್ ರೈ ಸಂಸದೆ ಶೋಭಾ ಕರಂದ್ಲಾಜೆ ರೊಂದಿಗೆ ಸೆಲ್ಫಿ ಫೋಟೋ ಕಳುಹಿಸಿದರೆ 5 ಸಾವಿರ ಬಹುಮಾನ ಘೋಷಣೆಗೆ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.

ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆಯೊಂದಿಗೆ ಸೆಲ್ಫಿಗೆ ಬಹುಮಾನ ಘೋಷಿಸುವ ಬದಲು ಪಿ ಎಫ್ ಐ ನಂತಹ ದೇಶ ದ್ರೋಹಿಗಳ ವಿರುದ್ಧ ದಿಟ್ಟ ತನಿಖೆ ನಡೆಸಿ ದೇಶದ್ರೋಹಿಗಳ ಮುಖವಾಡ ಬಯಲಿಗೆಳೆದು ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ ಎಂದರು.

ಆರ್ಡರ್ ಮಾಡಿದ್ದು ಲ್ಯಾಪ್‌ಟಾಪ್‌ ಬಂದಿದ್ದು ಡಿಟರ್ಜೆಂಟ್‌ ಸೋಪ್..ಮರು ಪಾವತಿಗೆ ನಿರಾಕರಿಸಿದ ‘Flipkart’ – Vishwanews24

ಶೋಭಾ ಕರಂದ್ಲಾಜೆ ಸಂಸದರಾಗಿ ಸಮರ್ಥವಾಗಿ ಉತ್ತಮ ಕೆಲಸದಲ್ಲಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಇವರ ಕಾರ್ಯವೈಖರಿ ಗುರುತಿಸಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಮಹತ್ವದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಜವಾಬ್ದಾರಿ ನೀಡಿ ಪಕ್ಷ ಅವಕಾಶ ನೀಡಿದೆ.

ಸಂಸದರ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮಾಡುವ ಬದಲು ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಕೇಸ್ ಹಿಂಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ: ಶೋಭಾ ಕರಂದ್ಲಾಜೆ ಜೊತೆ ಫೋಟೋ ತೆಗೆದು ಕಳುಹಿಸಿ ; 5000 ರೂ. ಬಹುಮಾನ ಗೆಲ್ಲಿ..

Vishwa News 24

Recent Posts

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

14 minutes ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

23 minutes ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

51 minutes ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 hour ago

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ -vishwanews24

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.…

1 hour ago

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

16 hours ago