ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆ ಶೋಭಾ ಕರಾಂದ್ಲಜೆ ಸೆಲ್ಪಿಗೆ ಬಹುಮಾನ ಘೋಷಿಸುವ ಬದಲು ಪಿ ಎಫ್ ಐ ನಂತಹ ದೇಶದ್ರೋಹಿಗಳ ಮುಖವಾಡ ಬಯಲಿಗೆಳೆದು ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ : ಯಶ್ಪಾಲ್ ಸುವರ್ಣ ತಿರುಗೇಟು
ಮಿಥುನ್ ರೈ ಸಂಸದೆ ಶೋಭಾ ಕರಂದ್ಲಾಜೆ ರೊಂದಿಗೆ ಸೆಲ್ಫಿ ಫೋಟೋ ಕಳುಹಿಸಿದರೆ 5 ಸಾವಿರ ಬಹುಮಾನ ಘೋಷಣೆಗೆ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.
ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆಯೊಂದಿಗೆ ಸೆಲ್ಫಿಗೆ ಬಹುಮಾನ ಘೋಷಿಸುವ ಬದಲು ಪಿ ಎಫ್ ಐ ನಂತಹ ದೇಶ ದ್ರೋಹಿಗಳ ವಿರುದ್ಧ ದಿಟ್ಟ ತನಿಖೆ ನಡೆಸಿ ದೇಶದ್ರೋಹಿಗಳ ಮುಖವಾಡ ಬಯಲಿಗೆಳೆದು ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ ಎಂದರು.
ಶೋಭಾ ಕರಂದ್ಲಾಜೆ ಸಂಸದರಾಗಿ ಸಮರ್ಥವಾಗಿ ಉತ್ತಮ ಕೆಲಸದಲ್ಲಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಇವರ ಕಾರ್ಯವೈಖರಿ ಗುರುತಿಸಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಮಹತ್ವದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಜವಾಬ್ದಾರಿ ನೀಡಿ ಪಕ್ಷ ಅವಕಾಶ ನೀಡಿದೆ.
ಸಂಸದರ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮಾಡುವ ಬದಲು ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಕೇಸ್ ಹಿಂಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ: ಶೋಭಾ ಕರಂದ್ಲಾಜೆ ಜೊತೆ ಫೋಟೋ ತೆಗೆದು ಕಳುಹಿಸಿ ; 5000 ರೂ. ಬಹುಮಾನ ಗೆಲ್ಲಿ..
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…