ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆ ಶೋಭಾ ಕರಾಂದ್ಲಜೆ ಸೆಲ್ಪಿಗೆ ಬಹುಮಾನ ಘೋಷಿಸುವ ಬದಲು ಪಿ ಎಫ್ ಐ ನಂತಹ ದೇಶದ್ರೋಹಿಗಳ ಮುಖವಾಡ ಬಯಲಿಗೆಳೆದು ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ : ಯಶ್ಪಾಲ್ ಸುವರ್ಣ ತಿರುಗೇಟು
ಮಿಥುನ್ ರೈ ಸಂಸದೆ ಶೋಭಾ ಕರಂದ್ಲಾಜೆ ರೊಂದಿಗೆ ಸೆಲ್ಫಿ ಫೋಟೋ ಕಳುಹಿಸಿದರೆ 5 ಸಾವಿರ ಬಹುಮಾನ ಘೋಷಣೆಗೆ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.
ಮಿಥುನ್ ರೈ ಗೆ ನಿಜವಾದ ಸಾಮಾಜಿಕ ಬದ್ಧತೆ ಇದ್ದರೆ ಸಂಸದೆಯೊಂದಿಗೆ ಸೆಲ್ಫಿಗೆ ಬಹುಮಾನ ಘೋಷಿಸುವ ಬದಲು ಪಿ ಎಫ್ ಐ ನಂತಹ ದೇಶ ದ್ರೋಹಿಗಳ ವಿರುದ್ಧ ದಿಟ್ಟ ತನಿಖೆ ನಡೆಸಿ ದೇಶದ್ರೋಹಿಗಳ ಮುಖವಾಡ ಬಯಲಿಗೆಳೆದು ಸಂಘಟನೆ ನಿಷೇಧಕ್ಕೆ ಪೂರಕ ಸಾಕ್ಷ್ಯಾಧಾರ ಸಂಗ್ರಹಿಸಿದ ಎನ್ ಐ ಎ ಗೆ ಬಹುಮಾನ ನೀಡಲಿ ಎಂದರು.
ಶೋಭಾ ಕರಂದ್ಲಾಜೆ ಸಂಸದರಾಗಿ ಸಮರ್ಥವಾಗಿ ಉತ್ತಮ ಕೆಲಸದಲ್ಲಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಇವರ ಕಾರ್ಯವೈಖರಿ ಗುರುತಿಸಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಮಹತ್ವದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಜವಾಬ್ದಾರಿ ನೀಡಿ ಪಕ್ಷ ಅವಕಾಶ ನೀಡಿದೆ.
ಸಂಸದರ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮಾಡುವ ಬದಲು ಮತೀಯವಾದಿ ರಾಷ್ಟ್ರವಿರೋಧಿ ಪಿಎಫ್ಐ ಸಂಘಟನೆಯ ಕಾರ್ಯಕರ್ತರ ಕೇಸ್ ಹಿಂಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಪ್ರಶ್ನಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ: ಶೋಭಾ ಕರಂದ್ಲಾಜೆ ಜೊತೆ ಫೋಟೋ ತೆಗೆದು ಕಳುಹಿಸಿ ; 5000 ರೂ. ಬಹುಮಾನ ಗೆಲ್ಲಿ..
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…