ಕರಾವಳಿಯ ಜೀವನಾಡಿಯಾದ ಕಾರವಾರ-ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ ಪಾಸ್ಟ್ ರೈಲಿಗೆ , ಉಡುಪಿ ಜಿಲ್ಲೆಯ ಐದು ಪ್ರಮುಖ ಪುಣ್ಯ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ ಪಂಚಗಂಗಾವಳಿ ನದಿಯ ಹೆಸರಿನಿಂದ ಆಯ್ದ”ಪಂಚಗಂಗಾ ಎಕ್ಸ್ಪ್ರೆಸ್” ಎಂಬ ಹೆಸರನ್ನು ಕೆಂದ್ರ ರೈಲ್ವೆ ಸಚಿವಾಲಯ ನಾಮಕರಣ ಮಾಡಿ ಆದೇಶಿಸಿದೆ.
ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವರಾದ ಶ್ರೀ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಕರಾವಳಿಯ ಬಹುಮುಖ್ಯ ಪುಣ್ಯ ಕ್ಷೇತ್ರಗಳ ಮೂಲಕ ಹರಿಯುವ ಪಂಚಗಂಗಾ, ಜಿಲ್ಲೆಯ ತೀರ್ಥ ಕ್ಷೇತ್ರ, ಪ್ರವಾಸೊದ್ಯಮ, ಮೀನುಗಾರಿಕೆ, ಕೃಷಿ ಹಾಗು ಜನಜೀವನಕ್ಕೆ ಅದಾರವಾಗಿದ್ದು, ಈ ಕಾರಣದಿಂದ ನೂತನ ಬೆಂಗಳೂರು-ಕಾರವಾರ ರೈಲಿಗೆ “ಪಂಚಗಂಗಾ” ಎನ್ನುವ ಹೆಸರಿಡಬೇಕು ಎಂದು ಕೇಳಿಕೊಳ್ಳಲಾಗಿತ್ತು.
ಜನರ ಅಪೇಕ್ಷೆಯನ್ನು ಗೌರವಿಸಿ, ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ “ಪಂಚ ಗಂಗಾ ಎಕ್ಸ್ಪ್ರೆಸ್” ಎಂಬ ಹೆಸರನ್ನು ಕರಾವಳಿಯ ಜೀವನಾಡಿಯದ ಬೆಂಗಳೂರು-ಕಾರವಾರ ರೈಲಿಗೆ ನಾಮಕರಣ ಮಾಡಿದ ಕೇಂದ್ರ ಸರಕಾರಕ್ಕೆ ಹಾಗು ರೈಲ್ವೆ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆಯವರು ತುಂಬು ಧನ್ಯವಾದಗಳು.
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…