ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು ದೇಶದೊಳಗೆ ಸಾಕಷ್ಟು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಸಕ್ಕರೆ ರಫ್ತಿನ ಮೇಲೆ ತಕ್ಷಣ ಜಾರಿಗೆ ಬರುವಂತೆ ಸೆಪ್ಟೆಂಬರ್ 30ರವರೆಗೆ ಸಂಪೂರ್ಣ ನಿಷೇಧ ಹೇರಿದೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಬರುವ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಈ ಆದೇಶ ಹೊರಡಿಸಿದೆ. ಈ ನಿಷೇಧವು ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ, ಮತ್ತು ಸಂಸ್ಕರಿಸಿದ ಸಕ್ಕರೆ ಸೇರಿದಂತೆ ಎಲ್ಲಾ ರೀತಿಯ ಸಕ್ಕರೆ ರಫ್ತುಗಳಿಗೂ ಅನ್ವಯವಾಗುತ್ತದೆ.
ಇದನ್ನೂ ಓದಿ:
ಸಕ್ಕರೆ ರಫ್ತು ನೀತಿಯನ್ನು ಈ ಹಿಂದೆ ಇದ್ದ ನಿರ್ಬಂಧಿತ ವರ್ಗದಿಂದ ನಿಷೇಧಿತ ವರ್ಗಕ್ಕೆ ಬದಲಾವಣೆ ಮಾಡಲಾಗಿದೆ. ಇನ್ನು ನಿಗದಿತ ಕೋಟಾದಡಿ ಯುರೋಪಿಯನ್ ಯೂನಿಯನ್ ಮತ್ತು ಅಮೆರಿಕ ದೇಶಗಳಿಗೆ ಮಾಡುವ ಸಕ್ಕರೆ ರಫ್ತುಗಳಿಗೆ ಈ ನಿಷೇಧ ಅನ್ವಯಿಸುವುದಿಲ್ಲ. ಭಾರತ ಸರ್ಕಾರದಿಂದ ವಿಶೇಷವಾಗಿ ಅನುಮೋದಿಸಲ್ಪಟ್ಟ ರಫ್ತು ಸರಕುಗಳು ಮತ್ತು ಈಗಾಗಲೇ ಸಾಗಣೆಯಲ್ಲಿರುವ ಆರ್ಡರ್ಗಳಿಗೆ ವಿನಾಯಿತಿ ನೀಡಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…