Featured

ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ-vishwanews24

ಸಚಿವ ಕೋಟ ವಿರುದ್ಧ ಕಿಡಿಗೆಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ
ಕೋಟ: ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್‌ಬುಕ್ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬುಧವಾರ ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘ ಆಕ್ರೋಶ ವ್ಯಕ್ತಪಡಿಸಿ ಕೋಟ ಆರಕ್ಷಕ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ ಇವರಿಗೆ ದೂರು ನೀಡಿದೆ. ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ.ಸಚಿವ ಕೋಟ ಈ ವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ.ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಮಾಡುವವರ ವಿರುದ್ಧ ಸಮುದಾಯ ಅಥವಾ ಅವರ ಅಭಿಮಾನಿಗಳು ಸಹಿಸಿಕೊಂಡು ಕೂರುವುದಿಲ್ಲ ಈ ರೀತಿಯ ಬರಹಯುಕ್ತ ಪೋಸ್ಟ್‌ರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಸಂಘದ ಅಧ್ಯಕ್ಷ ಜಿ.ಸದಾನಂದ ಪೂಜಾರಿ ತಮ್ಮ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘದ ಪ್ರಧಾನಕಾರ್ಯದರ್ಶಿ ಪ್ರಸಾದ್ ಬಿಲ್ಲವ,ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ,ಸಂತೋಷ್ ಪೂಜಾರಿ ತೆಕ್ಕಟ್ಟೆ ಉಪಸ್ಥಿತರಿದ್ದರು
ಕೋಟ.ಜ೨೦ ಅವಹೇಳನ ಮನವಿ

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

14 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

16 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

16 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

16 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

16 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago