ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಮತ್ತು ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಗಳಿಗೆ ಸಂಬಂಧಿಸಿ ಬಂಧನ ಭೀತಿ ಎದುರಿಸುತ್ತಿರುವ ಕೇಂದ್ರ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಮತ್ತಷ್ಟು ಸಂಕಷ್ಟಕ್ಕೆ ಸಿಕ್ಕಿಕೊಂಡಿದ್ದಾರೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ನಲ್ಲಿ ಕೆವಿಯಟ್ ಸಲ್ಲಿಕೆ ಮಾಡಿವೆ.
ಅಜ್ಞಾತಸ್ಥಳದಲ್ಲಿರುವ ಪಿ. ಚಿದಂಬರಂ ಸುಪ್ರೀ ಕೋರ್ಟ್ಗೆ ಹಾಜರಾಗುವಂತೆ ಮಾಡಲು ಕೆವಿಯಟ್ ಅಸ್ತ್ರ ಉಪಯೋಗಿಸಿವೆ. ಈ ಕುರಿತು ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಕೇಂದ್ರ ಸರಕಾರ ಇಡಿ ಮತ್ತು ಸಿಬಿಐಗಳನ್ನು ಚಿದಂಬರಂ ಅವರ ಚಾರಿತ್ರ್ಯ ವಧೆ ಮಾಡಲು ಬಳಸುತ್ತಿದೆ. ಅಧಿಕಾರವನ್ನು ದುರ್ಬಳಕೆ ಮಾಡುವುದನ್ನು ವಿರೋಧಿಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…
ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…
ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…
ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…
ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…
ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು…