ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತಮಾಡಿದ ಅವರು, ಯಾರು ಬೆದರಿಕೆ ಕರೆ ಮಾಡಿದ್ದಾರೆ, ಎಲ್ಲಿಂದ ಬಂದಿದೆ ಎಂಬುದನ್ನು ತನಿಖೆ ಮಾಡುತ್ತೇವೆ. ಆರೆಸ್ಸೆಸ್ ವಿಚಾರದಲ್ಲಿ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆ ಬಗ್ಗೆ ಸರಕಾರ ತೀರ್ಮಾನ ಮಾಡುತ್ತದೆ. ಅದಕ್ಕೆ ಅವರಿಗೆ ಬೆದರಿಕೆ ಹಾಕುವುದು ಸರಿಯಲ್ಲ. ಎಲ್ಲವನ್ನೂ ಪರಿಶೀಲನೆ ಮಾಡುವುದಕ್ಕೆ ಸೂಚಿಸಿದ್ದೇನೆ ಎಂದು ಹೇಳಿದರು.
ಸರಕಾರ ಬಂದು ಎರಡೂವರೆ ವರ್ಷ ಕಳೆದಿದೆ. ಎಲ್ಲರು ಚೆನ್ನಾಗಿ ಕೆಲಸ ಮಾಡಬೇಕು ಎಂದು ಮಾತಾಡಿದ್ದೇವೆ. ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿಲ್ಲ ಎಂದರು.
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…