ಮೈಸೂರು, : “ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು” ಎಂದು ಎಸ್.ಟಿ ಸಮುದಾಯ ಒತ್ತಾಯಿಸಿದೆ.
ಮೈಸೂರಿನಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿತ್ತಿದ್ದ ಸಂದರ್ಭ, “ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು” ಎಂದು ಎಸ್.ಟಿ.ಮೋರ್ಚಾದ ಸದಸ್ಯರು ಘೋಷಣೆ ಕೂಗಲಾರಂಭಿಸಿದರು.
ಜನವರಿ 31 ರಂದು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ -Vishwanews24
ಎಸ್.ಟಿ.ಮೋರ್ಚಾದ ಸದಸ್ಯರು ಘೋಷಣೆಯಿಂದ ಬೇಸರ ವ್ಯಕ್ತಪಡಿಸಿದ ನಳಿನ್, ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದು, “ಇದು ರಾಜ್ಯ ಎಸ್.ಟಿ ಕಾರ್ಯಕಾರಿ ಸಭೆಯಾಗಿದ್ದು, ಇದು ಬಿಜೆಪಿಯ ಭಾಗ. ನಮ್ಮದು ಶಿಸ್ತುಬದ್ದವಾದ ಪಕ್ಷವಾಗಿದ್ದು, ಇದಕ್ಕೆಲ್ಲಾ ಅವಕಾಶ ಕಲ್ಪಿಸುವುದಿಲ್ಲ” ಎಂದಿದ್ದಾರೆ.
“ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯಿಂದ ಸಂತಸವಾಗಿದ್ದಾರೆ. ಕೃಷಿ ಕಾಯ್ದೆ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವರು ರೈತರಲ್ಲ” ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…