Featured

ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು : ಎಸ್‌‌.ಟಿ ಸಮುದಾಯ ಒತ್ತಾಯ -Vishwanews24

ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು : ಎಸ್‌‌.ಟಿ ಸಮುದಾಯ ಒತ್ತಾಯ -Vishwanews24

ಮೈಸೂರು, : “ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು” ಎಂದು ಎಸ್‌‌.ಟಿ ಸಮುದಾಯ ಒತ್ತಾಯಿಸಿದೆ.

ಮೈಸೂರಿನಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿತ್ತಿದ್ದ ಸಂದರ್ಭ, “ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು” ಎಂದು ಎಸ್‌.ಟಿ.ಮೋರ್ಚಾದ ಸದಸ್ಯರು ಘೋಷಣೆ ಕೂಗಲಾರಂಭಿಸಿದರು.

ಜನವರಿ 31 ರಂದು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ -Vishwanews24

ಎಸ್‌.ಟಿ.ಮೋರ್ಚಾದ ಸದಸ್ಯರು ಘೋಷಣೆಯಿಂದ ಬೇಸರ ವ್ಯಕ್ತಪಡಿಸಿದ ನಳಿನ್‌‌, ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದು, “ಇದು ರಾಜ್ಯ ಎಸ್‌.ಟಿ ಕಾರ್ಯಕಾರಿ ಸಭೆಯಾಗಿದ್ದು, ಇದು ಬಿಜೆಪಿಯ ಭಾಗ. ನಮ್ಮದು ಶಿಸ್ತುಬದ್ದವಾದ ಪಕ್ಷವಾಗಿದ್ದು, ಇದಕ್ಕೆಲ್ಲಾ ಅವಕಾಶ ಕಲ್ಪಿಸುವುದಿಲ್ಲ” ಎಂದಿದ್ದಾರೆ.

“ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯಿಂದ ಸಂತಸವಾಗಿದ್ದಾರೆ. ಕೃಷಿ ಕಾಯ್ದೆ ವಿರುದ್ದ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವರು ರೈತರಲ್ಲ” ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವ ಪಥಸಂಚಲನ : ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ -Vishwanews24

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

6 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

21 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

36 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago