ರಾಜ್ಯ ರಾಜಕೀಯ ಚುನಾವಣೆಯ ನಂತರ ದಿನದಿನಕ್ಕೂ ಒಂದಲ್ಲಾ ಒಂದು ವಿಚಾರ ಅಥವಾ ವಿವಾದದಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು , ಎಲ್ಲರ ಗಮನವನ್ನು ತನ್ನತ್ತ ಸೆಳೆಯುತ್ತಲೇ ಇದೆ. ಇದೀಗ ಖಾತೆ ಹಂಚಿಕೆಯ ವಿಷಯ ಮುಂದೆ ಬಂದ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ಮಾನ್ಯ ಮುಖ್ಯಮಂತ್ರಿಯವರಾದ ಕುಮಾರ ಸ್ವಾಮಿಯವರು ಇಂಧನ ಇಲಾಖೆಯ ಆಫರ್ ನೀಡಿರುವ ಮಾಹಿತಿ ಬಂದಿದೆ.
ಡಿಕೆಶಿ ಅವರಿಗಾಗಿ, ಇಂಧನ ಖಾತೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಆಫರ್ ಮಾಡಿರುವುದಾಗಿ ಹಲವರ ಅಭಿಪ್ರಾಯವಾಗಿದೆ.ಕುಮಾರಸ್ವಾಮಿ ಅವರು ತಾವು ನೀಡುತ್ತಿರುವ ಈ ಆಫರ್ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸುವುದಾಗಿಯೂ ಹೇಳಿಕೆ ನೀಡಲಾಗಿದೆ. ಇದರ ಹಿಂದಿನ ಉದ್ದೇಶ ವಕ್ಕಲಿಗ ಸಮಯದಾಯದ ಬೆಂಬಲ ಪಡೆಯುವುದಾಗಿದೆ. ಆದರೆ ಇಲ್ಲಿ ಅಂದರೆ ಈ ಬಾರಿ ಕಾಂಗ್ರೆಸ್ ಗೆಲುವಿಗೆ ಕಾರಣವಾದ ಕುರುಬ ಸಮಾಜವನ್ನು ಕಡೆಗಣಿಸಲಾಗಿದೆ ಎಂದು ಆ ಸಮುದಾಯದ ಶಾಸಕರು ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.ಖಾತೆ ಹಂಚಿಕೆಯ ವಿಷಯದಲ್ಲಿ ಸಿದ್ಧರಾಮಯ್ಯನವರೇ ತಮ್ಮ ಕುರುಬ ಸಮಾಜದ ಶಾಸಕರಿಗೆ ಮಂತ್ರಿ ಪದವಿಗೆ ಗಮನ ನೀಡುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದು, ಕಾಂಗ್ರೆಸ್ ತಮ್ಮ ನೆರವಿಗೆ ಬಂದ ಕುರುಬ ಸಮಾಜಕ್ಕೆ ಕೈ ಕೊಡಲು ಹೊರಟಿದೆಯೇ? ಎಂಬುದು ಹಲವರ ಅನುಮಾನವಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…