ರಾಜ್ಯ ರಾಜಕೀಯ ಚುನಾವಣೆಯ ನಂತರ ದಿನದಿನಕ್ಕೂ ಒಂದಲ್ಲಾ ಒಂದು ವಿಚಾರ ಅಥವಾ ವಿವಾದದಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು , ಎಲ್ಲರ ಗಮನವನ್ನು ತನ್ನತ್ತ ಸೆಳೆಯುತ್ತಲೇ ಇದೆ. ಇದೀಗ ಖಾತೆ ಹಂಚಿಕೆಯ ವಿಷಯ ಮುಂದೆ ಬಂದ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ಮಾನ್ಯ ಮುಖ್ಯಮಂತ್ರಿಯವರಾದ ಕುಮಾರ ಸ್ವಾಮಿಯವರು ಇಂಧನ ಇಲಾಖೆಯ ಆಫರ್ ನೀಡಿರುವ ಮಾಹಿತಿ ಬಂದಿದೆ.
ಡಿಕೆಶಿ ಅವರಿಗಾಗಿ, ಇಂಧನ ಖಾತೆಯನ್ನು ಕಾಂಗ್ರೆಸ್ ಪಕ್ಷಕ್ಕೆ ಆಫರ್ ಮಾಡಿರುವುದಾಗಿ ಹಲವರ ಅಭಿಪ್ರಾಯವಾಗಿದೆ.ಕುಮಾರಸ್ವಾಮಿ ಅವರು ತಾವು ನೀಡುತ್ತಿರುವ ಈ ಆಫರ್ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸುವುದಾಗಿಯೂ ಹೇಳಿಕೆ ನೀಡಲಾಗಿದೆ. ಇದರ ಹಿಂದಿನ ಉದ್ದೇಶ ವಕ್ಕಲಿಗ ಸಮಯದಾಯದ ಬೆಂಬಲ ಪಡೆಯುವುದಾಗಿದೆ. ಆದರೆ ಇಲ್ಲಿ ಅಂದರೆ ಈ ಬಾರಿ ಕಾಂಗ್ರೆಸ್ ಗೆಲುವಿಗೆ ಕಾರಣವಾದ ಕುರುಬ ಸಮಾಜವನ್ನು ಕಡೆಗಣಿಸಲಾಗಿದೆ ಎಂದು ಆ ಸಮುದಾಯದ ಶಾಸಕರು ತಮ್ಮ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.ಖಾತೆ ಹಂಚಿಕೆಯ ವಿಷಯದಲ್ಲಿ ಸಿದ್ಧರಾಮಯ್ಯನವರೇ ತಮ್ಮ ಕುರುಬ ಸಮಾಜದ ಶಾಸಕರಿಗೆ ಮಂತ್ರಿ ಪದವಿಗೆ ಗಮನ ನೀಡುತ್ತಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದು, ಕಾಂಗ್ರೆಸ್ ತಮ್ಮ ನೆರವಿಗೆ ಬಂದ ಕುರುಬ ಸಮಾಜಕ್ಕೆ ಕೈ ಕೊಡಲು ಹೊರಟಿದೆಯೇ? ಎಂಬುದು ಹಲವರ ಅನುಮಾನವಾಗಿದೆ.
ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…