Featured

ಸಚಿವ ಸ್ಥಾನದಿಂದ ಸುಧಾಕರ್ ಅವರನ್ನ ವಜಾಗೊಳಿಸಿ : ಕಾಂಗ್ರೆಸ್ ಮಹಿಳಾ ನಾಯಕಿಯರ ಆಗ್ರಹ -Vishwanews24

ಸಚಿವ ಸ್ಥಾನದಿಂದ ಸುಧಾಕರ್ ಅವರನ್ನ ವಜಾಗೊಳಿಸಿ : ಕಾಂಗ್ರೆಸ್ ಮಹಿಳಾ ನಾಯಕಿಯರ ಆಗ್ರಹ -Vishwanews24

ಬೆಂಗಳೂರು, : ರಾಜಕೀಯಕ್ಕೆ ಬಂದ ಮಹಿಳೆಯರನ್ನು ಸಂಶಯದಿಂದ ನೋಡುವ ರೀತಿಯಲ್ಲಿ ಸಚಿವ ಸುಧಾಕರ್ ಹೇಳಿಕೆ ನೀಡಿದ್ದು, ಇದರ ವಿರುದ್ಧ ಮಹಿಳಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವ ಸುಧಾಕರ್ ಅವರು ಸಚಿವ ಸ್ಥಾನದಿಂದ ಕೆಳಗಿಳಿಯಬೇಕೆಂದು ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಮಹಿಳೆ ರಾಜಕೀಯಕ್ಕೆ‌ ಯಾಕೆ ಬರಬೇಕೆಂಬ ಪ್ರಶ್ನೆ ಹಿಂದೆ ಇತ್ತು. ಎಲ್ಲಾ ಪಕ್ಷದಲ್ಲೂ ಶಾಸಕಿಯರಿದ್ದಾರೆ. ಉತ್ತಮ ಕಾರ್ಯ ನಿರ್ವಹಿಸುವ ಮೂಲಕ ಗಮನ ಸೆಳೆದುಕೊಂಡಿದ್ದಾರೆ. ಆದರೆ, ಜನಪ್ರತಿನಿಧಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆಕ್ಷೇಪನಾರ್ಹವಾಗಿದೆ. ಇಂತಹ ಹೇಳಿಕೆ ನೀಡಿರುವ ಸಚಿವ ಸುಧಾಕರ್ ಸಚಿವರಲ್ಲ, ಶಾಸಕರಾಗಿ ಇರಲು ಕೂಡ ಅರ್ಹರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉಡುಪಿ: ಗ್ಯಾಸ್ ಬೆಲೆ ಗಗನಕ್ಕೇರಿದರೂ ಸಂಸದೆ ಶೋಭಾ ಕರಂದ್ಲಾಜೆ, ಲೋಕಸಭೆ ಸದಸ್ಯರು ಯಾರು ಮಾತನಾಡುತ್ತಿಲ್ಲ : ವಿನಯ್ ಕುಮಾರ್ ಆಕ್ರೋಶ -Vishwanews24

ನ್ಯಾಯಾಲಯದ ಮೊರೆ ಹೋಗಿರುವ ಎಲ್ಲಾ ಆರು ಸಚಿವರು ನೈತಿಕತೆ, ಯೋಗ್ಯತೆ ಕಳೆದಿದ್ದೀರಿ. ನೀವು ತಪ್ಪು ಮಾಡಿ ಕೋರ್ಟ್ ಮೊರೆ ಹೋಗಿದ್ದೀರಿ. ಅವರು ಮಂಚಕ್ಕೆ ಬೆಲೆ ಕೊಡುವ ನಾಲಾಯಕ್ ಸಚಿವ ಎಂದು ಕಿಡಿಕಾರಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

2 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

2 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

3 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

5 hours ago