Featured

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ : ಆಗಸ್ಟ8 ರ ಬಳಿಕ ಸಂಪುಟ ರಚನೆ -Vishwanews24

ಬೆಂಗಳೂರು, :ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಆಗಸ್ಟ8 ರ ಬಳಿಕ ಸಂಪುಟ ರಚನೆ ಮಾಡಬೇಕು ಎಂದು ತಿಳಿಸಿದ್ದಾರೆ.

ಮೈತ್ರಿ ಸರ್ಕಾರ ಪತನವಾದ ಬಳಕ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ಹಲವು ಶಾಸಕರಲ್ಲಿ ಸಚಿವ ಸ್ಥಾನದ ಆಸೆಯು ಚಿಗುರೊಡಿದೆ. ಇದರಿಂದಾಗಿ ಸಚಿವ ಸ್ಥಾನ ಅಲಂಕರಿಸಲು ಶಾಸಕರು ತುದಿಗಾಲಲ್ಲಿ ನಿಂತಿದ್ದು, ಸಿಎಂಗೆ ಯಾರನ್ನು ಆಯ್ಕೆ ಮಾಡುವುದು ಎಂಬ ತಲೆನೋವು ಆವರಿಸಿದೆ. ಇದರ ನಡುವೆ ತವಕಿಸುತ್ತಿದ್ದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ನೀಡುವ ಮೂಲಕ ಬ್ರೇಕ್ ಹಾಕಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿಗಳು ಸಹ ಹೈಕಮಾಂಡ್ ಮಟ್ಟದಲ್ಲಿ ಒಳಗೊಳಗೆ ಲಾಬಿ ನಡೆಸಲು ದೆಹಲಿಗೆ ಹೊರಡುವ ತಯಾರು ನಡೆಸಿದ್ದರು. ಆದರೆ ಈ ವಿಷಯ ಅರಿತು ಆಗಸ್ಟ್ 7 ರವರೆಗೂ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೇರೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ರಾಜ್ಯ ನಾಯಕರು ದೆಹಲಿಗೆ ಬರೋದ ಬೇಡ ಎಂಬ ಸಂದೇಶವನ್ನು ರವಾನಿಸಿದೆ. ಇದರಿಂದ ಸಿಎಂ ಸೇರಿದಂತೆ ಎಲ್ಲರಿಗೂ ಶಾಕಿಂಗ್ ನ್ಯೂಸ್‌ನ್ನು ನೀಡಿದೆ.

ಆಗಸ್ಟ್ 8 ರ ಬಳಿಕವೇ ಸಂಪುಟ ರಚನೆ ಮಾಡಬೇಕು ಎಂದು ಹೈಕಮಾಂಡ್ ತಿಳಿಸಿದ್ದು ಈ ಬಗ್ಗೆ ಬಿಜೆಪಿ ಮೂಲಗಳು ತಿಳಿಸಿವೆ. ತಮ್ಮದೇ ಸಮುದಾಯದ ಆಪ್ತರ ತಲೆನೋವಾಗಿದೆ. ಯಡಿಯೂರಪ್ಪ ಕ್ಯಾಬಿನೆಟ್ ಸೇರಲು ಲಿಂಗಾಯತ ಸಮುದಾಯದ ಹಲವಾರು ಆಂಕಾಕ್ಷಿಗಳು ಇದ್ದು, ಹೀಗಾಗಿ ಯಾರಿಗೆ ಸಚಿವ ಸ್ಥಾನ ಕೊಡುವುದು, ಯಾರಿಗೆ ಬಿಡುವುದು ಅನ್ನೋ ಧರ್ಮ ಸಂಕಟ ಬಿಎಸ್‌ವೈಗೆ ಎದುರಾಗಿದೆ.

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

2 hours ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

2 hours ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

3 hours ago