ಮೈಸೂರು,: “ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕಾರ್ಯ ನಿರ್ವಹಿಸುವೆ. ಆದರೆ, ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ” ಎಂದು ಕೊಳ್ಳೆಗಾಲ ಕ್ಷೇತ್ರದ ಬಿ.ಎಸ್.ಪಿ ಶಾಸಕ ಎನ್. ಮಹೇಶ್ ಹೇಳಿದ್ದಾರೆ.
ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ ಅವರು, “ಸಚಿವ ಸ್ಥಾನದ ಆಕಾಂಕ್ಷೆ ಎಲ್ಲರಿಗೂ ಇದ್ದೇ ಇದೆ. ಒಂದು ವೇಳೆ ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ” ಎಂದಿದ್ದಾರೆ.
“ನನಗೆ ಸಚಿವ ಸ್ಥಾನ ಸಿಗುತ್ತದೋ ಅಥವಾ ಇಲ್ಲವೋ ಎಂಬುದು ನನಗೆ ತಿಳಿದಿಲ್ಲ. ಈ ವಿಚಾರವಾಗಿ ಚರ್ಚೆ ಕೂಡಾ ನಡೆದಿಲ್ಲ. ಆದರೆ. ಸಿಎಂ ಬಿಎಸ್.ಯಡಿಯೂರಪ್ಪ ಅವರೊಂದಿಗೆ ಇರುವ ತೀರ್ಮಾನ ನಾನು ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.
“ನನ್ನ ಬೆಂಬಲ ಎಂದಿಗೂ ಕೂಡಾ ಬಿಜೆಪಿ ಸರ್ಕಾರಕ್ಕಿದೆ. ಒಂದು ವೇಳೆ ಸಚಿವ ಸ್ಥಾನ ನೀಡಿದ್ದೇ ಆದಲ್ಲಿ ನಾನು ಉತ್ತಮ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ದಿ ಕಾರ್ಯ ಮಾಡುತ್ತೇನೆ. ಆದರೆ, ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ’ ಎಂದಿದ್ದಾರೆ.
http://ಉಡುಪಿಯಲ್ಲಿ ರಂಗೇರಿದ ಜಿಲ್ಲಾ ಯೂತ್ ಕಾಂಗ್ರೆಸ್ ನ ಅಧ್ಯಕ್ಷ ಗಿರಿಯ ಚುನಾವಣೆ
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…