ಹುಬ್ಬಳ್ಳಿ: ಸಚಿವ ಸ್ಥಾನ ಧಾರಾಳವಾಗಿ ಬಿಟ್ಟು, ಪಕ್ಷದ ಸಂಘಟನೆಗಾಗಿ ದುಡಿಯಲು ಸಿದ್ಧನಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಂತರ ಅವರು ಮಾತನಾಡಿದರು. ಸಂಪುಟದಲ್ಲಿ ಹಿರಿಯರನ್ನು ಕೈಬಿಡಬೇಕೆಂದು ರೇಣುಕಾಚಾರ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸಂಪುಟದಿಂದ ನನ್ನನ್ನು ಕೈ ಬಿಡುವುದಿದ್ದರೆ ನಾನು ಸಹ ತಯಾರಿದ್ದೇನೆ. ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ. ಅಧಿಕಾರ ಎಷ್ಟರ ಮಟ್ಟಿಗೆ ಒಳ್ಳೆಯದು ಹಾಗೂ ಕೆಟ್ಟದು ಎನ್ನುವುದು ನನಗೆ ಗೊತ್ತು ಎಂದರು.
ಕಾರ್ಯಕಾರಿಣಿಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಬಹಳ ದೊಡ್ಡ ಗೆಲುವಾಗಿದೆ. ಇದಕ್ಕಾಗಿ ರಾಜ್ಯದ ಜನರಿಗೆ ವಿಶೇಷ ಅಭಿನಂದನೆ ಸಲ್ಲಿಸಬೇಕು. ಸಿಂದಗಿ ಉಪಚುನಾವಣೆ ಅತಿ ಹೆಚ್ಚು ಮತಗಳನ್ನು ಕೊಟ್ಟಿದ್ದಕ್ಕೆ ಜನರಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ಜ. 5ರಂದು ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಲ್ಲಿ ನಾವು ಮುಂದಿನ ಚುನಾವಣೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…