ಬೆಳಗಾವಿ : ರಾಜ್ಯ ಕಾಂಗ್ರೆಸ್ ನಲ್ಲಿ ದಿನಕ್ಕೊಂದು ಭಾರಿ ಬೆಳವಣಿಗೆ ನಡೆಯುತ್ತಿದ್ದು, ಮಲ್ಕೊಡಿ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ ಇನ್ನೊಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ ಕೆಲವು ಸಚಿವರಾಗೋ ಶಾಸಕರು ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತ ಇನ್ನೊಂದು ಕಡೆ ಸಂಪುಟ ಪುನಾರಚನೆಗೆ ಹಲವು ಆಕಾಂಕ್ಷಿಗಳು ನಮಗೂ ಮಂತ್ರಿ ಸ್ಥಾನ ಬೇಕು ಎಂದು ಆಗ್ರಹಿಸುತ್ತಿದ್ದು, ಇದೀಗ ಶಾಸಕ ಲಕ್ಷ್ಮಣ ಸವದಿ ಸಚಿವ ಸ್ಥಾನ ಬೇಡ ಅನ್ನೋದಕ್ಕೆ ನಾನೇನು ಸನ್ಯಾಸಿ ಅಲ್ಲ ಎಂದು ಅಥಣಿಯಲ್ಲಿ ತಿಳಿಸಿದರು. ಸಚಿವ ಸ್ಥಾನಕ್ಕೆ ನಾನು ಅಪೇಕ್ಷೆ ಪಟ್ಟಿಲ್ಲ ಆದರೆ ಸಚಿವ ಸ್ಥಾನ ನೀಡುವುದು ವರಿಷ್ಠರಿಗೆ ಬಿಟ್ಟ ವಿಷಯ. ಮಂತ್ರಿಗಿರಿ ಬೇಡ ಎನ್ನಲು ನಾನೇನು ಸನ್ಯಾಸಿಯಲ್ಲ ರಾಜಕಾರಣಿ. ಅಧಿವೇಶನ ಮುಗಿದ ನಂತರ ಸಂಪುಟ ಪುನಾರಚನೆ ಆಗಬಹುದು ಎಂದು ಅಥಣಿಯಲ್ಲಿ ಶಾಸಕ ಲಕ್ಷ್ಮಣ ಸವದಿ ತಿಳಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…