ಹೊಸದಿಲ್ಲಿ: ಬುಧವಾರ ಸಂಜೆ ಘೋಷಿಸಿದ್ದ ಸಣ್ಣ ಉಳಿತಾಯಗಳ ಯೋಜನೆಗಳ ಮೇಲಿನ ಬಡ್ಡಿದರಗಳ ಮೇಲಿನ ಭಾರೀ ಕಡಿತಯನ್ನು ಕೇಂದ್ರ ಸರಕಾರ ಇಂದು ಹಿಂದಕ್ಕೆ ಪಡೆದಿದೆ.
ಭಾರತ ಸರಕಾರದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು 2020-21ರ ಕೊನೆಯ ತ್ರೈಮಾಸಿಕದಲ್ಲಿ ಅಸ್ತಿತ್ವದಲ್ಲಿದ್ದ ಅಂದರೆ 2021ರ ಹೊತ್ತಿಗೆ ಇದ್ದ ದರಗಳಲ್ಲಿ ಮುಂದುವರಿಯುತ್ತದೆ. ಕಣ್ತಪ್ಪಿನಿಂದ ಹೊರಡಿಸಲಾಗಿರುವ ಆದೇಶಗಳನ್ನು ಹಿಂಪಡೆಯಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.
402 ಸಿವಿಲ್ ಪಿ.ಎಸ್.ಐ ನೇಮಕಕ್ಕೆ ಅಧಿಸೂಚನೆ ಪ್ರಕಟ-Vishwanews24
ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿದರ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿತ್ತು. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ 1.1ರಷ್ಟು ಕಡಿತ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.
51 ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಗೊಂಡ ಸೂಪರ್ ಸ್ಟಾರ್ ರಜನಿಕಾಂತ್ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…