ಹೊಸದಿಲ್ಲಿ: ಬುಧವಾರ ಸಂಜೆ ಘೋಷಿಸಿದ್ದ ಸಣ್ಣ ಉಳಿತಾಯಗಳ ಯೋಜನೆಗಳ ಮೇಲಿನ ಬಡ್ಡಿದರಗಳ ಮೇಲಿನ ಭಾರೀ ಕಡಿತಯನ್ನು ಕೇಂದ್ರ ಸರಕಾರ ಇಂದು ಹಿಂದಕ್ಕೆ ಪಡೆದಿದೆ.
ಭಾರತ ಸರಕಾರದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು 2020-21ರ ಕೊನೆಯ ತ್ರೈಮಾಸಿಕದಲ್ಲಿ ಅಸ್ತಿತ್ವದಲ್ಲಿದ್ದ ಅಂದರೆ 2021ರ ಹೊತ್ತಿಗೆ ಇದ್ದ ದರಗಳಲ್ಲಿ ಮುಂದುವರಿಯುತ್ತದೆ. ಕಣ್ತಪ್ಪಿನಿಂದ ಹೊರಡಿಸಲಾಗಿರುವ ಆದೇಶಗಳನ್ನು ಹಿಂಪಡೆಯಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.
402 ಸಿವಿಲ್ ಪಿ.ಎಸ್.ಐ ನೇಮಕಕ್ಕೆ ಅಧಿಸೂಚನೆ ಪ್ರಕಟ-Vishwanews24
ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿದರ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿತ್ತು. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ 1.1ರಷ್ಟು ಕಡಿತ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.
51 ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಗೊಂಡ ಸೂಪರ್ ಸ್ಟಾರ್ ರಜನಿಕಾಂತ್ -Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…