ನವದೆಹಲಿ: ರಾಜತಾಂತ್ರಿಕ ನಿಪುಣ ಎಸ್. ಜೈ ಶಂಕರ್ ಅವರು ಸತತ ಎರಡನೇ ಅವದಿಗೆ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡರು.
ಪ್ರಧಾನಿ ನರೇಂದ್ರ ಮೋ ದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸರ್ಕಾ ರದ ನೂತನ ಸಚಿವರಿಗೆ ಸೋ ಮವಾರ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಸಂದರ್ಭ ದಲ್ಲಿ ಮೋದಿ ಅವರು ಕಳೆದ ಸರ್ಕಾರದಲ್ಲಿ ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯ ಭಾಗವಾಗಿದ್ದ ನಾಲ್ವರ ಖಾತೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಅಮಿತ್ ಶಾ (ಗೃಹ), ರಾಜನಾಥ್ ಸಿಂಗ್ (ರಕ್ಷಣೆ), ನಿರ್ಮಲಾ ಸೀತಾರಾಮನ್ (ಹಣಕಾಸು, ಕಾರ್ಪೊ ರೇ ಟ್ ವ್ಯವಹಾರ), ಎಸ್.ಜೈ ಶಂಕರ್ (ವಿದೇಶಾಂಗ) ಅದೇ ಖಾತೆಗಳಲ್ಲಿ ಮುಂದುವರಿಯಲಿದ್ದಾರೆ.
ವಿದೇಶಾಂಗ ವ್ಯವಹಾರಗಳ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪ್ರಧಾನಿ ನರೇಂ ದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಜೈ ಶಂಕರ್ ಎಕ್ಸ್ನಲ್ಲಿ ಪೋ ಸ್ಟ್ ಮಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…