ನವದೆಹಲಿ: ರಾಜತಾಂತ್ರಿಕ ನಿಪುಣ ಎಸ್. ಜೈ ಶಂಕರ್ ಅವರು ಸತತ ಎರಡನೇ ಅವದಿಗೆ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡರು.
ಪ್ರಧಾನಿ ನರೇಂದ್ರ ಮೋ ದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸರ್ಕಾ ರದ ನೂತನ ಸಚಿವರಿಗೆ ಸೋ ಮವಾರ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಸಂದರ್ಭ ದಲ್ಲಿ ಮೋದಿ ಅವರು ಕಳೆದ ಸರ್ಕಾರದಲ್ಲಿ ಭದ್ರತೆಗೆ ಸಂಬಂಧಿಸಿದ ಸಂಪುಟ ಸಮಿತಿಯ ಭಾಗವಾಗಿದ್ದ ನಾಲ್ವರ ಖಾತೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಅಮಿತ್ ಶಾ (ಗೃಹ), ರಾಜನಾಥ್ ಸಿಂಗ್ (ರಕ್ಷಣೆ), ನಿರ್ಮಲಾ ಸೀತಾರಾಮನ್ (ಹಣಕಾಸು, ಕಾರ್ಪೊ ರೇ ಟ್ ವ್ಯವಹಾರ), ಎಸ್.ಜೈ ಶಂಕರ್ (ವಿದೇಶಾಂಗ) ಅದೇ ಖಾತೆಗಳಲ್ಲಿ ಮುಂದುವರಿಯಲಿದ್ದಾರೆ.
ವಿದೇಶಾಂಗ ವ್ಯವಹಾರಗಳ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪ್ರಧಾನಿ ನರೇಂ ದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಜೈ ಶಂಕರ್ ಎಕ್ಸ್ನಲ್ಲಿ ಪೋ ಸ್ಟ್ ಮಾಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…