ನವದೆಹಲಿ: 2022-2023ನೇ ಸಾಲಿನ ಕೇಂದ್ರ ಬಜೆಟ್ ಮಂಗಳವಾರ ಮಂಡನೆಯಾಗುತ್ತಿದೆ. ಕೊರೋನಾ ಸಾಂಕ್ರಾಮಿ ರೋಗ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟ, ನಿರುದ್ಯೋಗ ಹೆಚ್ಚಳ, ಕೃಷಿ ಉದ್ಯಮ, ರಫ್ತು, ವಾಹನೋದ್ಯಮ ಸೇರಿದಂತೆ ಪ್ರತಿಯೊಂದು ವಲಯವೂ ಋಣಾತ್ಮಕ ಬೆಳವಣಿಗೆ ದಾಖಲಿಸಿದ್ದು, ಸಾಲು ಸಾಲು ಸವಾಲುಗಳ ನಡುವಲ್ಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಇಂದು ಬೆಳಿಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ತಮ್ಮ ತಂಡದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದರು. ಬಳಿಕ ನಿರ್ಮಲಾ ಸೀತಾರಾಮನ್ ಹಾಗೂ ಹಣಕಾಸು ಇಲಾಖೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕರದ್ ಅವರು ಅಲ್ಲಿಂದ ಸಂಪುಟ ಸಭೆಗೆ ತೆರಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಜೆಟ್’ಗೆ ಅನುಮೋದನೆ ಪಡೆದುಕೊಳ್ಳಲಾಯಿತು.
ಹಣಕಾಸು ಸಚಿವೆಯಾದ ಬಳಿಕ ನಿರ್ಮಲಾ ಸೀತಾರಾಮನ್ ಅವರು ಮಂಡನೆ ಮಾಡುತ್ತಿರುವ ನಾಲ್ಕನೇ ಬಜೆಟ್ ಇದಾಗಿದೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…