Featured

ಸತ್ಯಾಗ್ರಹವು ದೌರ್ಜನ್ಯ, ಅನ್ಯಾಯ ಕೊನೆಗೊಳಿಸುತ್ತದೆ : ರಾಹುಲ್ ಗಾಂಧಿ -Vishwanews24

ಭಾರತ್‌ ಬಂದ್‌‘ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆಂಬಲ..

ಸತ್ಯಾಗ್ರಹವು ದೌರ್ಜನ್ಯ, ಅನ್ಯಾಯ ಕೊನೆಗೊಳಿಸುತ್ತದೆ: ರಾಹುಲ್ ಗಾಂಧಿ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, “ಸತ್ಯಾಗ್ರಹವೇ ದೌರ್ಜನ್ಯ, ಅನ್ಯಾಯ, ದಬ್ಬಾಳಿಕೆಯನ್ನು ಕೊನೆಗೊಳಿಸುತ್ತದೆ ಎನ್ನುವುದಕ್ಕೆ ಭಾರತದ ಇತಿಹಾಸ ಸಾಕ್ಷಿಯಾಗಿದೆ” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಸತ್ಯಾಗ್ರಹದಿಂದ ದೌರ್ಜನ್ಯ, ಅನ್ಯಾಯ, ಹಾಗೂ ದುರಹಂಕಾರ ನಾಶವಾಗುತ್ತದೆ ಎನ್ನುವುದಕ್ಕೆ ಭಾರತದ ಇತಿಹಾಸ ಸಾಕ್ಷಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಭಾರತದಲ್ಲಿರುವ ಶೇ.30ರಷ್ಟು ಮುಸ್ಲಿಮರು ಒಗ್ಗೂಡಿದರೆ ನಾಲ್ಕು ಪಾಕಿಸ್ತಾನಗಳು ಸೃಷ್ಟಿಯಾಗುತ್ತದೆ : ಟಿಎಂಸಿ ನಾಯಕ ಶೇಖ್ ಅಲಾಮ್ -Vishwanews24

“ರೈತರು ನಡೆಸುತ್ತಿರುವ ಈ ಆಂದೋಲನ ದೇಶದ ಹಿತದೃಷ್ಟಿಗೆ ಧಕ್ಕೆ ತರದಂತೆ ಹಾಗೂ ಶಾಂತಿಯುತವಾಗಿ ನಡೆಯಲಿ” ಎಂದು ಹೇಳುವ ಮೂಲಕ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ದ ರೈತರು ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ : ಸಚಿವ ಸ್ಥಾನದಿಂದ ಸುಧಾಕರ್ ಅವರನ್ನ ವಜಾಗೊಳಿಸಿ : ಕಾಂಗ್ರೆಸ್ ಮಹಿಳಾ ನಾಯಕಿಯರ ಆಗ್ರಹ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

7 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

8 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

8 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

8 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

8 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

11 hours ago