ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಸತ್ಯಾಗ್ರಹವೇ ದೌರ್ಜನ್ಯ, ಅನ್ಯಾಯ, ದಬ್ಬಾಳಿಕೆಯನ್ನು ಕೊನೆಗೊಳಿಸುತ್ತದೆ ಎನ್ನುವುದಕ್ಕೆ ಭಾರತದ ಇತಿಹಾಸ ಸಾಕ್ಷಿಯಾಗಿದೆ” ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಸತ್ಯಾಗ್ರಹದಿಂದ ದೌರ್ಜನ್ಯ, ಅನ್ಯಾಯ, ಹಾಗೂ ದುರಹಂಕಾರ ನಾಶವಾಗುತ್ತದೆ ಎನ್ನುವುದಕ್ಕೆ ಭಾರತದ ಇತಿಹಾಸ ಸಾಕ್ಷಿ” ಎಂದು ಹೇಳಿದ್ದಾರೆ.
“ರೈತರು ನಡೆಸುತ್ತಿರುವ ಈ ಆಂದೋಲನ ದೇಶದ ಹಿತದೃಷ್ಟಿಗೆ ಧಕ್ಕೆ ತರದಂತೆ ಹಾಗೂ ಶಾಂತಿಯುತವಾಗಿ ನಡೆಯಲಿ” ಎಂದು ಹೇಳುವ ಮೂಲಕ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ದ ರೈತರು ಕರೆ ನೀಡಿರುವ ಭಾರತ್ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.
ಇದನ್ನೂ ಓದಿ : ಸಚಿವ ಸ್ಥಾನದಿಂದ ಸುಧಾಕರ್ ಅವರನ್ನ ವಜಾಗೊಳಿಸಿ : ಕಾಂಗ್ರೆಸ್ ಮಹಿಳಾ ನಾಯಕಿಯರ ಆಗ್ರಹ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…