ನವದೆಹಲಿ:ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರನ್ನು ಭಾರತದ ಭವ್ಯ ಪ್ರಜೆಗಳನ್ನಾಗಿ ರೂಪಿಸುವ ಮೂಲಕ ಸಮೃದ್ಧ ಮತ್ತು ಸದೃಢ ರಾಷ್ಟ್ರವನ್ನು ನಿರ್ಮಿಸಲು ಅಮೂಲ್ಯ ಮಾನವ ಸಂಪನ್ಮೂಲದ ಕೊಡುಗೆ ನೀಡುತ್ತಿರುವ ಇಡೀ ಶಿಕ್ಷಕರ ಸಮುದಾಯಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅಭಿನಂದನೆ ಸಲ್ಲಿಸಿದ್ದಾರೆ.
ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ದೇಶದ ಶಿಕ್ಷಕರಿಗೆ ಶುಭಕೋರಿದ್ದಾರೆ. ಶಿಕ್ಷಕರಿಗೆ ನನ್ನ ಶುಭಾಶಯಗಳು ಮತ್ತು ಸನ್ಮಾನಿಸಲು ನನಗೆ ತುಂಬಾ ಸಂತೋಷವಾಗಿದೆ ಎಂದು ಕೋವಿಂದ್ ತಮ್ಮ ಸಂದೆಶದಲ್ಲಿ ತಿಳಿಸಿದರು. ಮಾಜಿ ರಾಷ್ಟ್ರಪತಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆಯಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ, ನಾವು ಒಬ್ಬ ಪ್ರಖ್ಯಾತ ರಾಜಕಾರಣಿ, ಶ್ರೇಷ್ಠ ವಿದ್ವಾಂಸರು ಮತ್ತು ಬೋಧನಾ ಭ್ರಾತೃತ್ವದ ಅತ್ಯಂತ ಶ್ರೇಷ್ಠ ವ್ಯಕ್ತಿಗಳಿಗೆ ಗೌರವ ಸಲ್ಲಿಸುತ್ತೇವೆ ಎಂದು ಅವರು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…