Featured

ಸದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಭಾರತದೊಂದಿಗೆ ವ್ಯಾಪಾರ, ವ್ಯವಹಾರ ನಡೆಸುವುದಿಲ್ಲ : ಇಮ್ರಾನ್‌ ಖಾನ್‌‌ -Vishwanews24

ಸದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಭಾರತದೊಂದಿಗೆ ವ್ಯಾಪಾರ, ವ್ಯವಹಾರ ನಡೆಸುವುದಿಲ್ಲ : ಇಮ್ರಾನ್‌ ಖಾನ್‌‌ -Vishwanews24

ಇಸ್ಲಾಮಾಬಾದ್ ( Vishwanews24 ): “ಸದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಭಾರತದೊಂದಿಗೆ ವ್ಯಾಪಾರ, ವ್ಯವಹಾರ ನಡೆಸುವುದಿಲ್ಲ” ಎಂದು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌‌ ಹೇಳಿದ್ದಾರೆ.

ಪಾಕಿಸ್ತಾನ ಆರ್ಥಿಕ ಸಹಕಾರ ಸಮಿತಿ ಇತ್ತೀಚೆಗೆ ಭಾರತದಿಂದ ಹತ್ತಿ ಆಮದು, ಹತ್ತಿ, ನೂಲು ಹಾಗೂ ಸಕ್ಕರೆಯನ್ನು ಆಮದು ಮಾಡಿಕೊಳ್ಳಬೇಕು ಎಂದ ಶಿಫಾರಸು ಮಾಡಿರುವುದಾಗಿ ತಿಳಿಸಿದೆ.

ಮೈಸೂರು : ಏಪ್ರಿಲ್‌ 5 ರಿಂದ ಪ್ಲ್ಯಾಸ್ಟಿಕ್‌ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ -Vishwanews24

ಈ ಹಿನ್ನೆಲೆ ಇಮ್ರಾನ್‌ ಖಾನ್‌‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಇಮ್ರಾನ್‌ ಖಾನ್‌ ಸರ್ಕಾರ ಈ ಶಿಪಾರಸ್ಸನ್ನು ತಿರಸ್ಕರಿಸಿತ್ತು ಎಂದು ವರದಿ ಹೇಳಿದೆ.

ಕಾಶ್ಮೀರದ ವಿವಾದ ವಿಚಾರವಾಗಿ ಯಾವುದೇ ವಸ್ತುಗಳನ್ನು ಭಾರತದಿಂದ ಆಮದು ಮಾಡಿಕೊಳ್ಳಬಾರದು ಎಂದು ಎರಡು ವರ್ಷಗಳ ಹಿಂದೆ ಹೇರಿದ್ದ ನಿಷೇಧವನ್ನು ತೆರವುಗೊಳಿಸುವ ಸಲುವಾಗಿ ನೂತನವಾಗಿ ಆಯ್ಕೆಯಾಗಿದ್ದ ಆರ್ಥಿಕ ಸಹಕಾರ ಸಮಿತಿಯ ಹಮ್ಮದ್‌ ಅಜರ್‌, ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳಬೇಕು ಎಂದು ಶಿಫಾರಸ್ಸು ಮಾಡಿತ್ತು. ಆದರೆ, ಪಾಕ್‌ ಸರ್ಕಾರ ಈ ಶಿಫಾರಸ್ಸನ್ನು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.

ಪಡುಬಿದ್ರಿ: UPCL ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬೂದು ಮಿಶ್ರಣದ ಕೆಸರು ; ಸ್ಥಳೀಯರು ಸಾರ್ವಜನಿಕರ ತೀವ್ರ ವಿರೋಧ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

9 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

10 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

10 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

10 hours ago