ಇಸ್ಲಾಮಾಬಾದ್ ( Vishwanews24 ): “ಸದ್ಯದ ಸಂದರ್ಭದಲ್ಲಿ ಪಾಕಿಸ್ತಾನ ಭಾರತದೊಂದಿಗೆ ವ್ಯಾಪಾರ, ವ್ಯವಹಾರ ನಡೆಸುವುದಿಲ್ಲ” ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪಾಕಿಸ್ತಾನ ಆರ್ಥಿಕ ಸಹಕಾರ ಸಮಿತಿ ಇತ್ತೀಚೆಗೆ ಭಾರತದಿಂದ ಹತ್ತಿ ಆಮದು, ಹತ್ತಿ, ನೂಲು ಹಾಗೂ ಸಕ್ಕರೆಯನ್ನು ಆಮದು ಮಾಡಿಕೊಳ್ಳಬೇಕು ಎಂದ ಶಿಫಾರಸು ಮಾಡಿರುವುದಾಗಿ ತಿಳಿಸಿದೆ.
ಮೈಸೂರು : ಏಪ್ರಿಲ್ 5 ರಿಂದ ಪ್ಲ್ಯಾಸ್ಟಿಕ್ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ -Vishwanews24
ಈ ಹಿನ್ನೆಲೆ ಇಮ್ರಾನ್ ಖಾನ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಇಮ್ರಾನ್ ಖಾನ್ ಸರ್ಕಾರ ಈ ಶಿಪಾರಸ್ಸನ್ನು ತಿರಸ್ಕರಿಸಿತ್ತು ಎಂದು ವರದಿ ಹೇಳಿದೆ.
ಕಾಶ್ಮೀರದ ವಿವಾದ ವಿಚಾರವಾಗಿ ಯಾವುದೇ ವಸ್ತುಗಳನ್ನು ಭಾರತದಿಂದ ಆಮದು ಮಾಡಿಕೊಳ್ಳಬಾರದು ಎಂದು ಎರಡು ವರ್ಷಗಳ ಹಿಂದೆ ಹೇರಿದ್ದ ನಿಷೇಧವನ್ನು ತೆರವುಗೊಳಿಸುವ ಸಲುವಾಗಿ ನೂತನವಾಗಿ ಆಯ್ಕೆಯಾಗಿದ್ದ ಆರ್ಥಿಕ ಸಹಕಾರ ಸಮಿತಿಯ ಹಮ್ಮದ್ ಅಜರ್, ಭಾರತದಿಂದ ಹತ್ತಿ ಆಮದು ಮಾಡಿಕೊಳ್ಳಬೇಕು ಎಂದು ಶಿಫಾರಸ್ಸು ಮಾಡಿತ್ತು. ಆದರೆ, ಪಾಕ್ ಸರ್ಕಾರ ಈ ಶಿಫಾರಸ್ಸನ್ನು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…