ಉಡುಪಿ: ಸದ್ಯ ಉಡುಪಿ ಜಿಲ್ಲೆಯಲ್ಲಿ ಸಾವರ್ಕರ್ ಬ್ಯಾನರ್ ಬಾರಿ ಸುದ್ದಿ ಮಾಡುತ್ತಿದೆ.
ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಿಂದೂ ಮಹಾಸಭಾದ ಮುಖ್ಯಸ್ಥ ಪ್ರಮೋದ್ ಉಚ್ಚಿಲ್ ಅವರು ಅಳವಡಿಸಿರುವಂತಹ ಸಾವರ್ಕರ್ ಅವರ ಬ್ಯಾನರ್ ಸದ್ಯ ರಾಜಕೀಯ ಪಕ್ಷಗಳಿಗೆ ಬಾಡೂಟವಾಗಿದೆ.
ಒಂದು ಕಡೆಯಲ್ಲಿ ಕಾಂಗ್ರೆಸ್ ಇದನ್ನು ತೀವ್ರವಾಗಿ ವಿರೋಧ ಮಾಡಿದರೆ ಬಿಜೆಪಿ ಪಕ್ಷದ ಮುಖಂಡರು ಪುಷ್ಪಾರ್ಚನೆ ಮಾಡುವ ಮುಖಾಂತರ ಸಾವರ್ಕರ್ ಅವರಿಗೆ ಬೆಂಬಲ ಘೋಷಿಸುವ ಕೆಲಸವನ್ನು ಮಾಡುತ್ತಿದೆ. ಎಲ್ಲಾ ಬೆಳವಣಿಗೆ ನಡುವೆ ಸರ್ಕಲ್ ಹಾಗೂ ಬ್ರಹ್ಮಗಿರಿಯ ಸುತ್ತ ಖಾಕಿ ಸರ್ಪಗಾವಲು ಬಿಗಿಯಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…