ಉಡುಪಿ: ಸದ್ಯ ಉಡುಪಿ ಜಿಲ್ಲೆಯಲ್ಲಿ ಸಾವರ್ಕರ್ ಬ್ಯಾನರ್ ಬಾರಿ ಸುದ್ದಿ ಮಾಡುತ್ತಿದೆ.
ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಿಂದೂ ಮಹಾಸಭಾದ ಮುಖ್ಯಸ್ಥ ಪ್ರಮೋದ್ ಉಚ್ಚಿಲ್ ಅವರು ಅಳವಡಿಸಿರುವಂತಹ ಸಾವರ್ಕರ್ ಅವರ ಬ್ಯಾನರ್ ಸದ್ಯ ರಾಜಕೀಯ ಪಕ್ಷಗಳಿಗೆ ಬಾಡೂಟವಾಗಿದೆ.
ಒಂದು ಕಡೆಯಲ್ಲಿ ಕಾಂಗ್ರೆಸ್ ಇದನ್ನು ತೀವ್ರವಾಗಿ ವಿರೋಧ ಮಾಡಿದರೆ ಬಿಜೆಪಿ ಪಕ್ಷದ ಮುಖಂಡರು ಪುಷ್ಪಾರ್ಚನೆ ಮಾಡುವ ಮುಖಾಂತರ ಸಾವರ್ಕರ್ ಅವರಿಗೆ ಬೆಂಬಲ ಘೋಷಿಸುವ ಕೆಲಸವನ್ನು ಮಾಡುತ್ತಿದೆ. ಎಲ್ಲಾ ಬೆಳವಣಿಗೆ ನಡುವೆ ಸರ್ಕಲ್ ಹಾಗೂ ಬ್ರಹ್ಮಗಿರಿಯ ಸುತ್ತ ಖಾಕಿ ಸರ್ಪಗಾವಲು ಬಿಗಿಯಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…