Featured

ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ ? : ಸಿದ್ದರಾಮಯ್ಯ ಪ್ರಶ್ನೆ -Vishwanews24

ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ ? : ಸಿದ್ದರಾಮಯ್ಯ ಪ್ರಶ್ನೆ -Vishwanews24

ಬೆಂಗಳೂರು: ಒಂದೇ ವಾಹನದಲ್ಲಿ ಅನ್ಯ ಕೋಮಿನ ಯುವಕ ಯುವತಿಯರು ಜೊತೆಯಾಗಿ ಪ್ರಯಾಣಿಸಿದರು ಎಂಬ ಕಾರಣಕ್ಕೆ ಮಂಗಳೂರಿನ ಸುರತ್ಕಲ್ ಬಳಿ ಹಿಂದೂ ಸಂಘಟನೆ ಯುವಕರು ತಡೆದು ಪ್ರಶ್ನಿಸಿ, ನಿಂದಿಸಿದ ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ? ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ” ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ , ಮಂಗಳೂರಿನಲ್ಲಿ ಇರುವುದು ಬಿಜೆಪಿ ಆಡಳಿತದ ಸರ್ಕಾರನಾ? ತಾಲಿಬಾನ್‌ಗಳದ್ದಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಉಡುಪಿ: ಕ್ರೈಸ್ತ ಸಮುದಾಯ ಎಂದಿಗೂ ಕೂಡ ಅಮಿಷದ ಅಥವಾ ಬಲವಂತದ ಮತಾಂತರವನ್ನು ವಿರೋಧಿಸುತ್ತದೆ :  ಕ್ರೈಸ್ತ ಹಕ್ಕುಗಳ ಒಕ್ಕೂಟ -Vishwanews24

ಮಂಗಳೂರಿನ ಸುರತ್ಕಲ್ ಬಳಿ ಕಾಲೇಜೊಂದರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲ್ಪೆ ಬೀಚ್ ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ ಎರಡು ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ತಡೆದು ಪ್ರಶ್ನಿಸಿ, ನಿಂದಿಸಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧ ಈಗಾಗಲೇ ವಿದ್ಯಾರ್ಥಿ ಸವಿಯೊ ಟಿ ಅಲೋನ್ಸೊ (20) ಸಲ್ಲಿಸಿದ ದೂರಿನ ಆಧಾರದ ಮೇಲೆ, ಸುರತ್ಕಲ್ ಪೊಲೀಸರು ಐವರು ಬಂಧಿಸಿದ್ದಾರೆ.

ಇದನ್ನೂ ಓದಿ : ಜನರಲ್ಲಿ ಆತ್ಮವಿಶ್ವಾಸ ತುಂಬಲು ಪೊಲೀಸರಿಗೆ ಹೃದಯವಂತಿಕೆ ಬೇಕೇ ಹೊರತು ಕಠಿಣ ನಿರ್ಧಾರಗಳಲ್ಲ : ಗೃಹ ಸಚಿವ ಅರಗ ಜ್ಞಾನೆಂದ್ರ -Vishwanews24

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

14 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

14 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

15 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

15 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

15 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

15 hours ago