Featured

ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ ? : ಸಿದ್ದರಾಮಯ್ಯ ಪ್ರಶ್ನೆ -Vishwanews24

ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ ? : ಸಿದ್ದರಾಮಯ್ಯ ಪ್ರಶ್ನೆ -Vishwanews24

ಬೆಂಗಳೂರು: ಒಂದೇ ವಾಹನದಲ್ಲಿ ಅನ್ಯ ಕೋಮಿನ ಯುವಕ ಯುವತಿಯರು ಜೊತೆಯಾಗಿ ಪ್ರಯಾಣಿಸಿದರು ಎಂಬ ಕಾರಣಕ್ಕೆ ಮಂಗಳೂರಿನ ಸುರತ್ಕಲ್ ಬಳಿ ಹಿಂದೂ ಸಂಘಟನೆ ಯುವಕರು ತಡೆದು ಪ್ರಶ್ನಿಸಿ, ನಿಂದಿಸಿದ ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ತಾಲಿಬಾನ್‌ಗಳದ್ದಾ? ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ” ಸನ್ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ , ಮಂಗಳೂರಿನಲ್ಲಿ ಇರುವುದು ಬಿಜೆಪಿ ಆಡಳಿತದ ಸರ್ಕಾರನಾ? ತಾಲಿಬಾನ್‌ಗಳದ್ದಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಉಡುಪಿ: ಕ್ರೈಸ್ತ ಸಮುದಾಯ ಎಂದಿಗೂ ಕೂಡ ಅಮಿಷದ ಅಥವಾ ಬಲವಂತದ ಮತಾಂತರವನ್ನು ವಿರೋಧಿಸುತ್ತದೆ :  ಕ್ರೈಸ್ತ ಹಕ್ಕುಗಳ ಒಕ್ಕೂಟ -Vishwanews24

ಮಂಗಳೂರಿನ ಸುರತ್ಕಲ್ ಬಳಿ ಕಾಲೇಜೊಂದರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮಲ್ಪೆ ಬೀಚ್ ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ ಎರಡು ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ತಡೆದು ಪ್ರಶ್ನಿಸಿ, ನಿಂದಿಸಿದ್ದರು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧ ಈಗಾಗಲೇ ವಿದ್ಯಾರ್ಥಿ ಸವಿಯೊ ಟಿ ಅಲೋನ್ಸೊ (20) ಸಲ್ಲಿಸಿದ ದೂರಿನ ಆಧಾರದ ಮೇಲೆ, ಸುರತ್ಕಲ್ ಪೊಲೀಸರು ಐವರು ಬಂಧಿಸಿದ್ದಾರೆ.

ಇದನ್ನೂ ಓದಿ : ಜನರಲ್ಲಿ ಆತ್ಮವಿಶ್ವಾಸ ತುಂಬಲು ಪೊಲೀಸರಿಗೆ ಹೃದಯವಂತಿಕೆ ಬೇಕೇ ಹೊರತು ಕಠಿಣ ನಿರ್ಧಾರಗಳಲ್ಲ : ಗೃಹ ಸಚಿವ ಅರಗ ಜ್ಞಾನೆಂದ್ರ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

17 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

20 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

20 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

20 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

20 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

21 hours ago