Featured

ಸಪ್ಟೆಂಬರ್ 21ರಿಂದ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭ : ನೂತನ ಮಾರ್ಗಸೂಚಿ ಬಿಡುಗಡೆ -Vishwanews24

ಸಪ್ಟೆಂಬರ್ 21ರಿಂದ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭ : ನೂತನ ಮಾರ್ಗಸೂಚಿ ಬಿಡುಗಡೆ -Vishwanews24

ನವದೆಹಲಿ : ಕೊರೊನಾ ಕಾರಣದಿಂದಾಗಿ ಮಾರ್ಚ್‌ನಿಂದ ಮುಚ್ಚಲಾಗಿದ್ದು ಇದೀಗ ಸೆಪ್ಟಂಬರ್ 21ರಿಂದ 9ರಿಂದ 12ನೆ ತರಗತಿಯ ವಿದ್ಯಾರ್ಥಿಗಳಿಗಾಗಿ ಶಾಲೆಗಳನ್ನು ಭಾಗಶಃ ತೆರೆಯಲು ಅವಕಾಶ ನೀಡಿ ಕೇಂದ್ರ ಗೃಹಸಚಿವಾಲಯ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಸೆ. 21ರಿಂದ 9 ರಿಂದ 12ನೆಯ ತರಗತಿವರೆಗಿನ ಮಕ್ಕಳು ಸ್ವ ಇಚ್ಛೆಯ ಆಧಾರದಲ್ಲಿ ಶಿಕ್ಷಕರಿಂದ ಮಾರ್ಗದರ್ಶನ ಪಡೆದುಕೊಳ್ಳಲು ಶಾಲೆಗಳಿಗೆ ತೆರಳಲು ಅವಕಾಶ ನೀಡಲಾಗುತ್ತಿದೆ. ಈ ಮೂಲಕ ಶಾಲೆಗಳ ಭಾಗಶಃ ಚಟುವಟಿಕೆಗಳು ಪುನಃ ಆರಂಭವಾಗಲಿವೆ. ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕವೂ ವಿದ್ಯಾಭ್ಯಾಸ ಮುಂದುವರೆಸಬಹುದಾಗಿದೆ.

ವಿದ್ಯಾರ್ಥಿಗಳು ಸುರಕ್ಷಿತವಾಗಿ ತರಗತಿಗಳಿಗೆ ದಾಖಲಾಗಲು ಮತ್ತು ಅವರ ಶೈಕ್ಷಣಿಕ ವರ್ಷವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳಲು ಗೃಹ ಸಚಿವಾಲಯವು ಹಲವು ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳನ್ನು ಪ್ರಕಟಿಸಿದೆ.

ಶಾಲೆಗಳಲ್ಲಿ ಕನಿಷ್ಠ ಆರು ಅಡಿ ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಮಾಸ್ಕ್‌ ಧರಿಸುವುದು, ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ. ಹಾಗೆಯೇ ಶಾಲೆಯ ಆವರಣದಲ್ಲಿ ಉಗುಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಸೆಂಬ್ಲಿಗಳು, ಕಾರ್ಯಕ್ರಮಗಳನ್ನು ನಡೆಸುವವುದನ್ನು ಕೂಡಾ ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಇನ್ನು ಕಂಟೈನ್‌ಮೆಂಟ್‌ ಝೋನ್‌ ಹೊರಗಿನ ಶಾಲೆಗಳಿಗೆ ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

6 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

6 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

6 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

7 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

7 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

7 hours ago