Featured

ಸಮಯವು ನಿಮಗೆ ಅನುಕೂಲಕರವಾಗಿದೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸಮಯವು ನಿಮಗೆ ಅನುಕೂಲಕರವಾಗಿದೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರೋಗ್ಯದಲ್ಲಿ ತೃಪ್ತಿ, ದೀರ್ಘ ಪ್ರಯಾಣ, ಅನಗತ್ಯ ಕೋಪ ತಾಪಗಳು ಬೇಡ, ಪರಿಹಾರ ನವಧಾನ್ಯಗಳನ್ನು ದಾನ ನೀಡಿ.

ವೃಷಭ: ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ, ಅನಗತ್ಯ ಶ್ರಮ, ಹಣಕಾಸಿನ ಹೂಡಿಕೆಗೆ ಮಂಗಳಕರವಾಗಿರುತ್ತದೆ.

ಮಿಥುನ: ಸಮಯವು ನಿಮಗೆ ಅನುಕೂಲಕರವಾಗಿದೆ, ವ್ಯಾಪಾರದಲ್ಲಿ ಲಾಭವಿದೆ, ತಂದೆಯ ಆರೋಗ್ಯದಲ್ಲಿ ಎಚ್ಚರ.

ಕಟಕ: ವಾಕ್ಚಾತುರ್ಯದಿಂದ ಕೆಲಸ ಸಿದ್ದಿ, ಮಾನಸಿಕ ಒತ್ತಡ, ವಾದವಿವಾದದಿಂದ ದೂರವಿರಿ.

ಸಿಂಹ: ಯುವಕರು ಶ್ರಮಿಸಬೇಕು, ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ, ಮಕ್ಕಳ ಆರೋಗ್ಯದಲ್ಲಿ ಎಚ್ಚರ.

ಕನ್ಯಾ: ವಿವಾದಾತ್ಮಕ ವಿಷಯಗಳಿಂದ ದೂರವಿರಿ, ಅನಿರೀಕ್ಷಿತ ಖರ್ಚು ವೆಚ್ಚಗಳು, ಮಾನಸಿಕ ಸಂತುಷ್ಟತೆ.

ತುಲಾ: ಆತುರದ ಮಾತು ಬೇಡ, ವಿದ್ಯಾರ್ಥಿಗಳಿಗೆ ಶುಭ ದಿನ, ಅಗತ್ಯ ಕೆಲಸ ಮೊದಲು ಮಾಡಿ.

ವೃಶ್ಚಿಕ: ಮಾನಸಿಕ ತಳಮಳ, ಕುಟುಂಬದಲ್ಲಿ ಭಿನ್ನಾಭಿಪ್ರಾಯ, ಸಹೋದ್ಯೋಗಿಗಳಿಂದ ಉತ್ತಮ ಪ್ರೋತ್ಸಾಹ.

ಧನು: ಶ್ರಮವು ಫಲ ನೀಡುತ್ತದೆ, ವ್ಯವಹಾರಗಳ ಬಗ್ಗೆ ಜಾಗರೂಕರಾಗಿರಿ, ಕಣ್ಣಿನ ತೊಂದರೆ ಕಾಡುತ್ತದೆ.

ಮಕರ: ವಿದ್ಯಾರ್ಥಿಗಳಿಗೆ ಯಶಸ್ಸು, ಹಣಕಾಸಿನಲ್ಲಿ ಅಧಿಕ ವ್ಯಯ, ಕೆಲಸಕಾರ್ಯಗಳಲ್ಲಿ ಒತ್ತಡ.

ಕುಂಭ: ಆತ್ಮೀಯರೊಂದಿಗೆ ಜಗಳ, ವ್ಯಾಪಾರಗಳಲ್ಲಿ ನಿರೀಕ್ಷಿತ ಪ್ರಗತಿ ಇಲ್ಲ, ಆರೋಗ್ಯ ವೃದ್ಧಿ.

ಮೀನ: ಬರಹಗಾರರಿಗೆ ಉತ್ತಮ ದಿನ, ಮಾತನಾಡುವಾಗ ಜಾಗರೂಕರಾಗಿರಿ, ಪ್ರಯಾಣದಿಂದ ದೇಹಾಯಾಸ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago