ಮೇಷ: ಆರೋಗ್ಯದಲ್ಲಿ ತೃಪ್ತಿ, ದೀರ್ಘ ಪ್ರಯಾಣ, ಅನಗತ್ಯ ಕೋಪ ತಾಪಗಳು ಬೇಡ, ಪರಿಹಾರ ನವಧಾನ್ಯಗಳನ್ನು ದಾನ ನೀಡಿ.
ವೃಷಭ: ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ, ಅನಗತ್ಯ ಶ್ರಮ, ಹಣಕಾಸಿನ ಹೂಡಿಕೆಗೆ ಮಂಗಳಕರವಾಗಿರುತ್ತದೆ.
ಮಿಥುನ: ಸಮಯವು ನಿಮಗೆ ಅನುಕೂಲಕರವಾಗಿದೆ, ವ್ಯಾಪಾರದಲ್ಲಿ ಲಾಭವಿದೆ, ತಂದೆಯ ಆರೋಗ್ಯದಲ್ಲಿ ಎಚ್ಚರ.
ಕಟಕ: ವಾಕ್ಚಾತುರ್ಯದಿಂದ ಕೆಲಸ ಸಿದ್ದಿ, ಮಾನಸಿಕ ಒತ್ತಡ, ವಾದವಿವಾದದಿಂದ ದೂರವಿರಿ.
ಸಿಂಹ: ಯುವಕರು ಶ್ರಮಿಸಬೇಕು, ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ, ಮಕ್ಕಳ ಆರೋಗ್ಯದಲ್ಲಿ ಎಚ್ಚರ.
ಕನ್ಯಾ: ವಿವಾದಾತ್ಮಕ ವಿಷಯಗಳಿಂದ ದೂರವಿರಿ, ಅನಿರೀಕ್ಷಿತ ಖರ್ಚು ವೆಚ್ಚಗಳು, ಮಾನಸಿಕ ಸಂತುಷ್ಟತೆ.
ತುಲಾ: ಆತುರದ ಮಾತು ಬೇಡ, ವಿದ್ಯಾರ್ಥಿಗಳಿಗೆ ಶುಭ ದಿನ, ಅಗತ್ಯ ಕೆಲಸ ಮೊದಲು ಮಾಡಿ.
ವೃಶ್ಚಿಕ: ಮಾನಸಿಕ ತಳಮಳ, ಕುಟುಂಬದಲ್ಲಿ ಭಿನ್ನಾಭಿಪ್ರಾಯ, ಸಹೋದ್ಯೋಗಿಗಳಿಂದ ಉತ್ತಮ ಪ್ರೋತ್ಸಾಹ.
ಧನು: ಶ್ರಮವು ಫಲ ನೀಡುತ್ತದೆ, ವ್ಯವಹಾರಗಳ ಬಗ್ಗೆ ಜಾಗರೂಕರಾಗಿರಿ, ಕಣ್ಣಿನ ತೊಂದರೆ ಕಾಡುತ್ತದೆ.
ಮಕರ: ವಿದ್ಯಾರ್ಥಿಗಳಿಗೆ ಯಶಸ್ಸು, ಹಣಕಾಸಿನಲ್ಲಿ ಅಧಿಕ ವ್ಯಯ, ಕೆಲಸಕಾರ್ಯಗಳಲ್ಲಿ ಒತ್ತಡ.
ಕುಂಭ: ಆತ್ಮೀಯರೊಂದಿಗೆ ಜಗಳ, ವ್ಯಾಪಾರಗಳಲ್ಲಿ ನಿರೀಕ್ಷಿತ ಪ್ರಗತಿ ಇಲ್ಲ, ಆರೋಗ್ಯ ವೃದ್ಧಿ.
ಮೀನ: ಬರಹಗಾರರಿಗೆ ಉತ್ತಮ ದಿನ, ಮಾತನಾಡುವಾಗ ಜಾಗರೂಕರಾಗಿರಿ, ಪ್ರಯಾಣದಿಂದ ದೇಹಾಯಾಸ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…