Featured

ಸಮಯವು ನಿಮಗೆ ಅನುಕೂಲಕರವಾಗಿದೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಸಮಯವು ನಿಮಗೆ ಅನುಕೂಲಕರವಾಗಿದೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರೋಗ್ಯದಲ್ಲಿ ತೃಪ್ತಿ, ದೀರ್ಘ ಪ್ರಯಾಣ, ಅನಗತ್ಯ ಕೋಪ ತಾಪಗಳು ಬೇಡ, ಪರಿಹಾರ ನವಧಾನ್ಯಗಳನ್ನು ದಾನ ನೀಡಿ.

ವೃಷಭ: ವ್ಯವಹಾರಗಳಲ್ಲಿ ಎಚ್ಚರಿಕೆ ಅಗತ್ಯ, ಅನಗತ್ಯ ಶ್ರಮ, ಹಣಕಾಸಿನ ಹೂಡಿಕೆಗೆ ಮಂಗಳಕರವಾಗಿರುತ್ತದೆ.

ಮಿಥುನ: ಸಮಯವು ನಿಮಗೆ ಅನುಕೂಲಕರವಾಗಿದೆ, ವ್ಯಾಪಾರದಲ್ಲಿ ಲಾಭವಿದೆ, ತಂದೆಯ ಆರೋಗ್ಯದಲ್ಲಿ ಎಚ್ಚರ.

ಕಟಕ: ವಾಕ್ಚಾತುರ್ಯದಿಂದ ಕೆಲಸ ಸಿದ್ದಿ, ಮಾನಸಿಕ ಒತ್ತಡ, ವಾದವಿವಾದದಿಂದ ದೂರವಿರಿ.

ಸಿಂಹ: ಯುವಕರು ಶ್ರಮಿಸಬೇಕು, ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ, ಮಕ್ಕಳ ಆರೋಗ್ಯದಲ್ಲಿ ಎಚ್ಚರ.

ಕನ್ಯಾ: ವಿವಾದಾತ್ಮಕ ವಿಷಯಗಳಿಂದ ದೂರವಿರಿ, ಅನಿರೀಕ್ಷಿತ ಖರ್ಚು ವೆಚ್ಚಗಳು, ಮಾನಸಿಕ ಸಂತುಷ್ಟತೆ.

ತುಲಾ: ಆತುರದ ಮಾತು ಬೇಡ, ವಿದ್ಯಾರ್ಥಿಗಳಿಗೆ ಶುಭ ದಿನ, ಅಗತ್ಯ ಕೆಲಸ ಮೊದಲು ಮಾಡಿ.

ವೃಶ್ಚಿಕ: ಮಾನಸಿಕ ತಳಮಳ, ಕುಟುಂಬದಲ್ಲಿ ಭಿನ್ನಾಭಿಪ್ರಾಯ, ಸಹೋದ್ಯೋಗಿಗಳಿಂದ ಉತ್ತಮ ಪ್ರೋತ್ಸಾಹ.

ಧನು: ಶ್ರಮವು ಫಲ ನೀಡುತ್ತದೆ, ವ್ಯವಹಾರಗಳ ಬಗ್ಗೆ ಜಾಗರೂಕರಾಗಿರಿ, ಕಣ್ಣಿನ ತೊಂದರೆ ಕಾಡುತ್ತದೆ.

ಮಕರ: ವಿದ್ಯಾರ್ಥಿಗಳಿಗೆ ಯಶಸ್ಸು, ಹಣಕಾಸಿನಲ್ಲಿ ಅಧಿಕ ವ್ಯಯ, ಕೆಲಸಕಾರ್ಯಗಳಲ್ಲಿ ಒತ್ತಡ.

ಕುಂಭ: ಆತ್ಮೀಯರೊಂದಿಗೆ ಜಗಳ, ವ್ಯಾಪಾರಗಳಲ್ಲಿ ನಿರೀಕ್ಷಿತ ಪ್ರಗತಿ ಇಲ್ಲ, ಆರೋಗ್ಯ ವೃದ್ಧಿ.

ಮೀನ: ಬರಹಗಾರರಿಗೆ ಉತ್ತಮ ದಿನ, ಮಾತನಾಡುವಾಗ ಜಾಗರೂಕರಾಗಿರಿ, ಪ್ರಯಾಣದಿಂದ ದೇಹಾಯಾಸ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago