Featured

ಸಮಸ್ಯೆಗಳಿಗೆ ಆತ್ಮವಿಶ್ವಾಸದಿಂದ ಪರಿಹಾರ : ನೋಡಿ ಇಂದಿನ ದಿನ ಭವಿಷ್ಯ  -Vishwanews24

ಸಮಸ್ಯೆಗಳಿಗೆ ಆತ್ಮವಿಶ್ವಾಸದಿಂದ ಪರಿಹಾರ : ನೋಡಿ ಇಂದಿನ ದಿನ ಭವಿಷ್ಯ  -Vishwanews24

ಮೇಷ: ಆಹಾರದಲ್ಲಿ ಎಚ್ಚರ ವಹಿಸಿ, ವ್ಯಾಪಾರದಲ್ಲಿ ಶುಭ, ಆರೋಗ್ಯ ಇಲಾಖೆಯ ಕ್ಷೇತ್ರದವರಿಗೆ ಶುಭ.

ವೃಷಭ: ದೃಢ ತೀರ್ಮಾನ ತೆಗೆದುಕೊಳ್ಳಿ, ವಿವಾಹ ಯೋಗವಿದೆ, ಆಹಾರ ಪದಾರ್ಥಗಳ ವ್ಯಾಪಾರದಲ್ಲಿ ಲಾಭ.

ಮಿಥುನ: ಸಮಸ್ಯೆಗಳಿಗೆ ಆತ್ಮವಿಶ್ವಾಸದಿಂದ ಪರಿಹಾರ, ಆದಾಯಕ್ಕೆ ತಕ್ಕ ವೆಚ್ಚ ಉದ್ಯೋಗದಲ್ಲಿ ಬದಲಾವಣೆ.

ಕರ್ಕಾಟಕ: ದೈವಾನುಗ್ರಹ ಇರಲಿದೆ, ಉನ್ನತ ಅಧ್ಯಯನದಲ್ಲಿ ತೊಂದರೆ ಬಂಧುಗಳಿಂದ ಸಹಕಾರ.

ಸಿಂಹ: ಆಭರಣ ಮಾರಾಟಗಾರರಿಗೆ ಶುಭ, ಧಾರ್ಮಿಕ ವಿಚಾರದಲ್ಲಿ ಆಸಕ್ತಿ, ವಸ್ತುಗಳ ಖರೀದಿ ಯೋಗ.

ಕನ್ಯಾ: ವ್ಯಾಪಾರ ಒಪ್ಪಂದಗಳನ್ನು ಮುಂದೂಡಿ, ಹಿತ ಶತ್ರುಗಳ ಬಾಧೆ, ಕುಟುಂಬದಲ್ಲಿ ಶಾಂತಿ.

ತುಲಾ: ಸಣ್ಣ ವ್ಯಾಪಾರದಲ್ಲಿ ಆದಾಯ, ಹೆಚ್ಚು ಶ್ರಮದ ಅಗತ್ಯವಿದೆ, ಗರ್ಭಿಣಿಯರು ಜಾಗೃತಿ ವಹಿಸಿ.

ವೃಶ್ಚಿಕ: ಕ್ರಯವಿಕ್ರಮದಲ್ಲಿ ತೊಂದರೆ, ಹೋಟೆಲ್ ವ್ಯವಹಾರದಲ್ಲಿ ಲಾಭ, ಶೇರು ವ್ಯವಹಾರದಲ್ಲಿ ಎಚ್ಚರಿಕೆ.

ಧನಸ್ಸು: ಸಾಲವನ್ನು ನೀಡಬೇಡಿ, ವಸ್ತ್ರಗಳ ರಫ್ತಿನ ವ್ಯಾಪಾರದಲ್ಲಿ ಲಾಭ, ಯೋಚನಾಭದ್ಧ ನಿರ್ಧಾರದಿಂದ ಫಲ.

ಮಕರ: ಶಾರೀರಿಕ ಪೀಡೆ ಅಧಿಕ, ಲಾಭದ ದಿನ, ಸಹೋದರರಿಂದ ಸಹಕಾರ.

ಕುಂಭ: ಗಣಿ ವ್ಯಾಪಾರಗಳಿಗೆ ನೆಮ್ಮದಿ, ದಾಂಪತ್ಯದಲ್ಲಿ ಸಾಮರಸ್ಯ, ಕೆಲಸದಲ್ಲಿ ಒತ್ತಡ.

ಮೀನ: ಶಿಕ್ಷಣ ಸಂಸ್ಥೆಯವರಿಗೆ ಅನುಕೂಲ, ರಕ್ತದೊತ್ತಡದ ಸಮಸ್ಯೆ, ಹೊಸ ಒಪ್ಪಂದಗಳಿಂದ ಲಾಭ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

3 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

4 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

4 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

4 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago