Featured

ಸಮಸ್ಯೆಗಳಿಗೆ ಆತ್ಮವಿಶ್ವಾಸದಿಂದ ಪರಿಹಾರ : ನೋಡಿ ಇಂದಿನ ದಿನ ಭವಿಷ್ಯ  -Vishwanews24

ಸಮಸ್ಯೆಗಳಿಗೆ ಆತ್ಮವಿಶ್ವಾಸದಿಂದ ಪರಿಹಾರ : ನೋಡಿ ಇಂದಿನ ದಿನ ಭವಿಷ್ಯ  -Vishwanews24

ಮೇಷ: ಆಹಾರದಲ್ಲಿ ಎಚ್ಚರ ವಹಿಸಿ, ವ್ಯಾಪಾರದಲ್ಲಿ ಶುಭ, ಆರೋಗ್ಯ ಇಲಾಖೆಯ ಕ್ಷೇತ್ರದವರಿಗೆ ಶುಭ.

ವೃಷಭ: ದೃಢ ತೀರ್ಮಾನ ತೆಗೆದುಕೊಳ್ಳಿ, ವಿವಾಹ ಯೋಗವಿದೆ, ಆಹಾರ ಪದಾರ್ಥಗಳ ವ್ಯಾಪಾರದಲ್ಲಿ ಲಾಭ.

ಮಿಥುನ: ಸಮಸ್ಯೆಗಳಿಗೆ ಆತ್ಮವಿಶ್ವಾಸದಿಂದ ಪರಿಹಾರ, ಆದಾಯಕ್ಕೆ ತಕ್ಕ ವೆಚ್ಚ ಉದ್ಯೋಗದಲ್ಲಿ ಬದಲಾವಣೆ.

ಕರ್ಕಾಟಕ: ದೈವಾನುಗ್ರಹ ಇರಲಿದೆ, ಉನ್ನತ ಅಧ್ಯಯನದಲ್ಲಿ ತೊಂದರೆ ಬಂಧುಗಳಿಂದ ಸಹಕಾರ.

ಸಿಂಹ: ಆಭರಣ ಮಾರಾಟಗಾರರಿಗೆ ಶುಭ, ಧಾರ್ಮಿಕ ವಿಚಾರದಲ್ಲಿ ಆಸಕ್ತಿ, ವಸ್ತುಗಳ ಖರೀದಿ ಯೋಗ.

ಕನ್ಯಾ: ವ್ಯಾಪಾರ ಒಪ್ಪಂದಗಳನ್ನು ಮುಂದೂಡಿ, ಹಿತ ಶತ್ರುಗಳ ಬಾಧೆ, ಕುಟುಂಬದಲ್ಲಿ ಶಾಂತಿ.

ತುಲಾ: ಸಣ್ಣ ವ್ಯಾಪಾರದಲ್ಲಿ ಆದಾಯ, ಹೆಚ್ಚು ಶ್ರಮದ ಅಗತ್ಯವಿದೆ, ಗರ್ಭಿಣಿಯರು ಜಾಗೃತಿ ವಹಿಸಿ.

ವೃಶ್ಚಿಕ: ಕ್ರಯವಿಕ್ರಮದಲ್ಲಿ ತೊಂದರೆ, ಹೋಟೆಲ್ ವ್ಯವಹಾರದಲ್ಲಿ ಲಾಭ, ಶೇರು ವ್ಯವಹಾರದಲ್ಲಿ ಎಚ್ಚರಿಕೆ.

ಧನಸ್ಸು: ಸಾಲವನ್ನು ನೀಡಬೇಡಿ, ವಸ್ತ್ರಗಳ ರಫ್ತಿನ ವ್ಯಾಪಾರದಲ್ಲಿ ಲಾಭ, ಯೋಚನಾಭದ್ಧ ನಿರ್ಧಾರದಿಂದ ಫಲ.

ಮಕರ: ಶಾರೀರಿಕ ಪೀಡೆ ಅಧಿಕ, ಲಾಭದ ದಿನ, ಸಹೋದರರಿಂದ ಸಹಕಾರ.

ಕುಂಭ: ಗಣಿ ವ್ಯಾಪಾರಗಳಿಗೆ ನೆಮ್ಮದಿ, ದಾಂಪತ್ಯದಲ್ಲಿ ಸಾಮರಸ್ಯ, ಕೆಲಸದಲ್ಲಿ ಒತ್ತಡ.

ಮೀನ: ಶಿಕ್ಷಣ ಸಂಸ್ಥೆಯವರಿಗೆ ಅನುಕೂಲ, ರಕ್ತದೊತ್ತಡದ ಸಮಸ್ಯೆ, ಹೊಸ ಒಪ್ಪಂದಗಳಿಂದ ಲಾಭ.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

4 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

4 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

4 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

5 hours ago