Featured

ಸಮಸ್ಯೆ ಗಳಿಗೆ ಶೀಘ್ರ ಪರಿಹಾರ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸಮಸ್ಯೆ ಗಳಿಗೆ ಶೀಘ್ರ ಪರಿಹಾರ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ಶಿಕ್ಷಕ ವೃಂದಕ್ಕೆ ಒತ್ತಡ, ಹಣಕಾಸು ಸಂಸ್ಥೆಯ ಉದ್ಯೋಗಸ್ಥರಿಗೆ ಅಶುಭ, ಮಾನಸಿಕ ಒತ್ತಡ.

ವೃಷಭ: ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ, ಆಸ್ತಿ ಕಲಹಗಳು ಅಂತ್ಯ, ರಕ್ತದೊತ್ತಡ ಕಡಿಮೆಯಾಗುತ್ತದೆ.

ಮಿಥುನ: ಲೇವಾದೇವಿ ವ್ಯವಹಾರದಲ್ಲಿ ಸರಾಸರಿ, ಆಹಾರ ಸಂಸ್ಕರಣೆ ವ್ಯಾಪಾರದಲ್ಲಿ ಬೇಡಿಕೆ, ಕಟ್ಟಡ ಪರಿಕರಗಳ ವ್ಯವಹಾರಸ್ಥರಿಗೆ ಆದಾಯ.

ಕರ್ಕಾಟಕ: ಕೆಲಸಗಳಲ್ಲಿ ಉತ್ಸಾಹ ಇರಲಿದೆ, ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳುವಿರಿ, ಖರ್ಚು ವೆಚ್ಚಗಳಲ್ಲಿ ಮಿತವ್ಯಯ ಸಾಧಿಸಿ.

ಸಿಂಹ: ಇಲಾಖಾ ಪರೀಕ್ಷೆಗಳಲ್ಲಿ ತೇರ್ಗಡೆ, ಉದ್ಯೋಗದಲ್ಲಿ ಬಡ್ತಿ, ಕಂಪ್ಯೂಟರ್ ವಿದ್ಯಾರ್ಥಿಗಳಿಗೆ ಶ್ರಮದ ಅಗತ್ಯವಿದೆ.

ಕನ್ಯಾ: ಗರ್ಭಿಣಿಯರು ಎಚ್ಚರದಿಂದಿರಿ, ಅತಿಯಾದ ಆತ್ಮವಿಶ್ವಾಸದಿಂದ ಸೋಲು, ಗಣ್ಯ ವ್ಯಕ್ತಿಗಳ ಸಹಾಯ ದೊರೆಯುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ಮಹಿಳೆಯರಿಗೆ ಉದ್ಯೋಗದಲ್ಲಿ ಶುಭ, ಅಧಿಕಾರಿಗಳಿಗೆ ಉತ್ತಮಕಾಲ, ಅನಿವಾರ್ಯವಾಗಿ ನೌಕರಿಯಲ್ಲಿ ಬದಲಾವಣೆ.

ವೃಶ್ಚಿಕ: ವ್ಯಾಪಾರ ವ್ಯವಹಾರಗಳಲ್ಲಿ ಶುಭ, ಕೃಷಿ ವಿಸ್ತರಣೆಗೆ ಯೋಜನೆ, ಅದೃಷ್ಟದ ದಿನವಾಗಿರುತ್ತದೆ.

ಧನುಸ್ಸು: ಕುಟುಂಬದಲ್ಲಿ ಸಾಮರಸ್ಯವಿರುತ್ತದೆ, ಹಣಕ್ಕೆ ತೊಂದರೆ ಇರದು, ಮನೆ ಕಟ್ಟಿಕೊಳ್ಳುವ ಚಿಂತನೆ.

ಮಕರ: ರಾಜಕಾರಣಿಗಳಿಗೆ ಉತ್ತಮ ಸಮಯ, ಆಂತರಿಕ ಶತ್ರುಗಳ ಉಲ್ಬಣ, ಮನೆಯ ನವೀಕರಣದ ಚಿಂತನೆ.

ಕುಂಭ: ಉದ್ಯೋಗದಲ್ಲಿರುವವರು ಎಚ್ಚರಿಕೆಯಿಂದಿರಿ, ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ, ದೈವದ ಮೇಲೆ ನಂಬಿಕೆ.

ಮೀನ: ಹಣಕಾಸಿನಲ್ಲಿ ಅಭಿವೃದ್ಧಿ, ತೀರ್ಮಾನಗಳನ್ನು ಬದಲಾಯಿಸದಿರಿ, ಅನಾವಶ್ಯಕ ಖರ್ಚು ಬೇಡ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

1 hour ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

1 hour ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

1 hour ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

2 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

5 hours ago