Featured

ಸಮಸ್ಯೆ ಗಳಿಗೆ ಶೀಘ್ರ ಪರಿಹಾರ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸಮಸ್ಯೆ ಗಳಿಗೆ ಶೀಘ್ರ ಪರಿಹಾರ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ಶಿಕ್ಷಕ ವೃಂದಕ್ಕೆ ಒತ್ತಡ, ಹಣಕಾಸು ಸಂಸ್ಥೆಯ ಉದ್ಯೋಗಸ್ಥರಿಗೆ ಅಶುಭ, ಮಾನಸಿಕ ಒತ್ತಡ.

ವೃಷಭ: ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ, ಆಸ್ತಿ ಕಲಹಗಳು ಅಂತ್ಯ, ರಕ್ತದೊತ್ತಡ ಕಡಿಮೆಯಾಗುತ್ತದೆ.

ಮಿಥುನ: ಲೇವಾದೇವಿ ವ್ಯವಹಾರದಲ್ಲಿ ಸರಾಸರಿ, ಆಹಾರ ಸಂಸ್ಕರಣೆ ವ್ಯಾಪಾರದಲ್ಲಿ ಬೇಡಿಕೆ, ಕಟ್ಟಡ ಪರಿಕರಗಳ ವ್ಯವಹಾರಸ್ಥರಿಗೆ ಆದಾಯ.

ಕರ್ಕಾಟಕ: ಕೆಲಸಗಳಲ್ಲಿ ಉತ್ಸಾಹ ಇರಲಿದೆ, ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳುವಿರಿ, ಖರ್ಚು ವೆಚ್ಚಗಳಲ್ಲಿ ಮಿತವ್ಯಯ ಸಾಧಿಸಿ.

ಸಿಂಹ: ಇಲಾಖಾ ಪರೀಕ್ಷೆಗಳಲ್ಲಿ ತೇರ್ಗಡೆ, ಉದ್ಯೋಗದಲ್ಲಿ ಬಡ್ತಿ, ಕಂಪ್ಯೂಟರ್ ವಿದ್ಯಾರ್ಥಿಗಳಿಗೆ ಶ್ರಮದ ಅಗತ್ಯವಿದೆ.

ಕನ್ಯಾ: ಗರ್ಭಿಣಿಯರು ಎಚ್ಚರದಿಂದಿರಿ, ಅತಿಯಾದ ಆತ್ಮವಿಶ್ವಾಸದಿಂದ ಸೋಲು, ಗಣ್ಯ ವ್ಯಕ್ತಿಗಳ ಸಹಾಯ ದೊರೆಯುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ಮಹಿಳೆಯರಿಗೆ ಉದ್ಯೋಗದಲ್ಲಿ ಶುಭ, ಅಧಿಕಾರಿಗಳಿಗೆ ಉತ್ತಮಕಾಲ, ಅನಿವಾರ್ಯವಾಗಿ ನೌಕರಿಯಲ್ಲಿ ಬದಲಾವಣೆ.

ವೃಶ್ಚಿಕ: ವ್ಯಾಪಾರ ವ್ಯವಹಾರಗಳಲ್ಲಿ ಶುಭ, ಕೃಷಿ ವಿಸ್ತರಣೆಗೆ ಯೋಜನೆ, ಅದೃಷ್ಟದ ದಿನವಾಗಿರುತ್ತದೆ.

ಧನುಸ್ಸು: ಕುಟುಂಬದಲ್ಲಿ ಸಾಮರಸ್ಯವಿರುತ್ತದೆ, ಹಣಕ್ಕೆ ತೊಂದರೆ ಇರದು, ಮನೆ ಕಟ್ಟಿಕೊಳ್ಳುವ ಚಿಂತನೆ.

ಮಕರ: ರಾಜಕಾರಣಿಗಳಿಗೆ ಉತ್ತಮ ಸಮಯ, ಆಂತರಿಕ ಶತ್ರುಗಳ ಉಲ್ಬಣ, ಮನೆಯ ನವೀಕರಣದ ಚಿಂತನೆ.

ಕುಂಭ: ಉದ್ಯೋಗದಲ್ಲಿರುವವರು ಎಚ್ಚರಿಕೆಯಿಂದಿರಿ, ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ, ದೈವದ ಮೇಲೆ ನಂಬಿಕೆ.

ಮೀನ: ಹಣಕಾಸಿನಲ್ಲಿ ಅಭಿವೃದ್ಧಿ, ತೀರ್ಮಾನಗಳನ್ನು ಬದಲಾಯಿಸದಿರಿ, ಅನಾವಶ್ಯಕ ಖರ್ಚು ಬೇಡ.

Vishwa News 24

Recent Posts

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago