ಮೇಷ: ಶಿಕ್ಷಕ ವೃಂದಕ್ಕೆ ಒತ್ತಡ, ಹಣಕಾಸು ಸಂಸ್ಥೆಯ ಉದ್ಯೋಗಸ್ಥರಿಗೆ ಅಶುಭ, ಮಾನಸಿಕ ಒತ್ತಡ.
ವೃಷಭ: ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ, ಆಸ್ತಿ ಕಲಹಗಳು ಅಂತ್ಯ, ರಕ್ತದೊತ್ತಡ ಕಡಿಮೆಯಾಗುತ್ತದೆ.
ಮಿಥುನ: ಲೇವಾದೇವಿ ವ್ಯವಹಾರದಲ್ಲಿ ಸರಾಸರಿ, ಆಹಾರ ಸಂಸ್ಕರಣೆ ವ್ಯಾಪಾರದಲ್ಲಿ ಬೇಡಿಕೆ, ಕಟ್ಟಡ ಪರಿಕರಗಳ ವ್ಯವಹಾರಸ್ಥರಿಗೆ ಆದಾಯ.
ಕರ್ಕಾಟಕ: ಕೆಲಸಗಳಲ್ಲಿ ಉತ್ಸಾಹ ಇರಲಿದೆ, ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿಕೊಳ್ಳುವಿರಿ, ಖರ್ಚು ವೆಚ್ಚಗಳಲ್ಲಿ ಮಿತವ್ಯಯ ಸಾಧಿಸಿ.
ಸಿಂಹ: ಇಲಾಖಾ ಪರೀಕ್ಷೆಗಳಲ್ಲಿ ತೇರ್ಗಡೆ, ಉದ್ಯೋಗದಲ್ಲಿ ಬಡ್ತಿ, ಕಂಪ್ಯೂಟರ್ ವಿದ್ಯಾರ್ಥಿಗಳಿಗೆ ಶ್ರಮದ ಅಗತ್ಯವಿದೆ.
ಕನ್ಯಾ: ಗರ್ಭಿಣಿಯರು ಎಚ್ಚರದಿಂದಿರಿ, ಅತಿಯಾದ ಆತ್ಮವಿಶ್ವಾಸದಿಂದ ಸೋಲು, ಗಣ್ಯ ವ್ಯಕ್ತಿಗಳ ಸಹಾಯ ದೊರೆಯುತ್ತದೆ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತುಲಾ: ಮಹಿಳೆಯರಿಗೆ ಉದ್ಯೋಗದಲ್ಲಿ ಶುಭ, ಅಧಿಕಾರಿಗಳಿಗೆ ಉತ್ತಮಕಾಲ, ಅನಿವಾರ್ಯವಾಗಿ ನೌಕರಿಯಲ್ಲಿ ಬದಲಾವಣೆ.
ವೃಶ್ಚಿಕ: ವ್ಯಾಪಾರ ವ್ಯವಹಾರಗಳಲ್ಲಿ ಶುಭ, ಕೃಷಿ ವಿಸ್ತರಣೆಗೆ ಯೋಜನೆ, ಅದೃಷ್ಟದ ದಿನವಾಗಿರುತ್ತದೆ.
ಧನುಸ್ಸು: ಕುಟುಂಬದಲ್ಲಿ ಸಾಮರಸ್ಯವಿರುತ್ತದೆ, ಹಣಕ್ಕೆ ತೊಂದರೆ ಇರದು, ಮನೆ ಕಟ್ಟಿಕೊಳ್ಳುವ ಚಿಂತನೆ.
ಮಕರ: ರಾಜಕಾರಣಿಗಳಿಗೆ ಉತ್ತಮ ಸಮಯ, ಆಂತರಿಕ ಶತ್ರುಗಳ ಉಲ್ಬಣ, ಮನೆಯ ನವೀಕರಣದ ಚಿಂತನೆ.
ಕುಂಭ: ಉದ್ಯೋಗದಲ್ಲಿರುವವರು ಎಚ್ಚರಿಕೆಯಿಂದಿರಿ, ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ, ದೈವದ ಮೇಲೆ ನಂಬಿಕೆ.
ಮೀನ: ಹಣಕಾಸಿನಲ್ಲಿ ಅಭಿವೃದ್ಧಿ, ತೀರ್ಮಾನಗಳನ್ನು ಬದಲಾಯಿಸದಿರಿ, ಅನಾವಶ್ಯಕ ಖರ್ಚು ಬೇಡ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…