ಬೆಂಗಳೂರು: ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಆರ್ಎಸ್ಎಸ್ ಎರಡನ್ನೂ ಸೋಲಿಸಬೇಕು ಎಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದ್ದಾರೆ.
ಈ ಕುರಿತು ಟ್ವಿಟರ್ ಮತ್ತು ಫೇಸ್ಬುಕ್ನಲ್ಲಿ ಫೋಸ್ಟ್ ಹಾಕಿಕೊಂಡಿರುವ ಅವರು ಕಾಂಗ್ರೆಸ್ ಕೂಡ ಬ್ರಾಹ್ಮಣ್ಯವನ್ನು ಸಲುಹುವ ಸಂಸ್ಥೆ ಎಂದು ಕಿಡಿಕಾರಿದ್ದಾರೆ.
‘ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್ಎಸ್ಎಸ್ ಸ್ಥಾಪಿಸಿದರು. ಕಾಂಗ್ರೆಸ್ನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್ಎಸ್ಎಸ್ ( ಸಂಘ ಪರಿವಾರ ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ.
ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್ಎಸ್ಎಸ್, ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ ಎರಡನ್ನೂ ಸೋಲಿಸಬೇಕು‘ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…