ಸಮಾಜದ ನೆಮ್ಮದಿಗಾಗಿ RSS​ ಮತ್ತು ಭಜರಂಗ ದಳ ನಿಷೇಧಿಸಿ : ಜಮೀರ್​​ ಅಹ್ಮದ್ -Vishwanews24

ಬೆಂಗಳೂರು: ಸೋಷಿಯಲ್​​​ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾಗೆ ಮುನ್ನ ಆರ್​​ಎಸ್​​ಎಸ್​​​ ಮತ್ತು ಭಜರಂಗ ದಳ ನಿಷೇಧಿಸಿ ಎಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಾಜಿ ಸಚಿವ ಜಮೀರ್​​ ಅಹ್ಮದ್​​​ ಆಗ್ರಹಿಸಿದ್ದಾರೆ.

ಇಂದು ಪುಲಿಕೇಶಿನಗರದ ಫುಟ್ಬಾಲ್ ಮೈದಾನವೊಂದರಲ್ಲಿ ಜಂಟಿ ಕ್ರಿಯಾ ಸಮಿತಿ ಆಯೋಜಿಸಿದ್ದ ಪೌರತ್ವ ಕಾಯ್ದೆ ವಿರುದ್ಧದ ಪ್ರತಿರೋಧದ ಸಮಾವೇಶದಲ್ಲಿ ಜಮೀರ್​​ ಅಹ್ಮದ್​​ ಭಾಗಿಯಾಗಿದ್ದರು. ಇಲ್ಲಿನ ವೇದಿಕೆ ಮೇಲೆ ಸಮಾವೇಶವನ್ನುದ್ದೇಶಿಸಿ ಮಾತಾಡಿದ ಜಮೀರ್​​ ಬಿಜೆಪಿ ಸರ್ಕಾರಕ್ಕೆ ಎಸ್​​ಡಿಪಿಐಗೆ ಮುನ್ನ ಆರ್​ಎಸ್​ಎಸ್​ ಮತ್ತು ಭಜರಂಗ ದಳ ನಿಷೇಧಿಸಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಎಸ್​​ಡಿಪಿಐ ನಿಷೇಧಿಸಲು ಮುಂದಾಗಿದೆ. ಆರ್​ಎಸ್​ಎಸ್​ ಮತ್ತು ಭಜರಂಗ ದಳ ಬಹಿರಂಗವಾಗಿಯೇ ಕೋಮುದ್ವೇಷ ಬಿತ್ತರಿಸುವ ಹೇಳಿಕೆ ನೀಡುತ್ತಾರೆ. ಇಲ್ಲಿಯವರೆಗೂ ಎಸ್​​ಡಿಪಿಐ ಇಂತಹ ಹೇಳಿಕೆ ನೀಡಿಲ್ಲ. ಎಸ್​​ಡಿಪಿಐ ನೀಡಿರುವ ಒಂದೇ ಒಂದು ಕೋಮುವಾದಿ ಹೇಳಿಕೆಯಾದರೂ ಬಿಜೆಪಿ ತೋರಿಸಲಿ ಎಂದು ಮಾಜಿ ಸಚಿವ ಜಮೀರ್​​​ ಅಹ್ಮದ್​​ ಕಿಡಿಕಾರಿದರು.

ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ಹಾಗೂ ನೆಮ್ಮದಿಯಿಂದ ಬದುಕಬೇಕು. ಈ ಬದಲಾವಣೆ ಎಸ್​​ಡಿಪಿಐ ನಿಷೇಧದಿಂದ ಸಾಧ್ಯವಿಲ್ಲ. ಸಮಾಜದ ನೆಮ್ಮದಿಗಾಗಿ ಮೊದಲು ಆರ್​ಎಸ್​ಎಸ್​ ಮತ್ತು ಭಜರಂಗ ದಳ ನಿಷೇಧಿಸುವಂತೆ ಮನವಿ ಮಾಡುತ್ತೇನೆ ಎಂದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

28 minutes ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

41 minutes ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 hour ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 hour ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

1 hour ago

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು…

2 hours ago