ಸಮಾಜ ಸೇವಾ ವೇದಿಕೆ ಕಳತ್ತೂರು ವತಿಯಿಂದ ಕಾಪು ವಿಜಯ ಬ್ಯಾಂಕ್ ಸಿಬ್ಬಂದಿಗಳಿಗೆ ಗೌರವರ್ಪಣೆ.: vishwanews24

ಸಮಾಜ ಸೇವಾ ವೇದಿಕೆ ಕಳತ್ತೂರು ವತಿಯಿಂದ ಕಾಪು ವಿಜಯ ಬ್ಯಾಂಕ್ ಸಿಬ್ಬಂದಿಗಳಿಗೆ ಗೌರವರ್ಪಣೆ.

ಕಾಪು: ಸಮಾಜಸೇವಾವೇದಿಕೆ ಕಳತ್ತೂರು ಕಾಪು ಇವರ ವತಿಯಿಂದ ಕೊರೋನಾ ವಾರಿಯರ್ಸ್‌ ರೀತಿಯಲ್ಲಿ ಜನರಿಗೆ ಸೇವೆ ಒದಗಿಸುವ ಬ್ಯಾಂಕ್ ಸಿಬ್ಬಂದಿಗಳಿಗೆ ಗೌರವರ್ಪಣಾ ಕಾರ್ಯಕ್ರಮದ ಅಂಗವಾಗಿ ಇಂದು ಕಾಪುವಿನ ವಿಜಯ ಬ್ಯಾಂಕ್ ನ ಹಿರಿಯ ಶಾಖಾ ಪ್ರಬಂಧಕರಾದ ಪ್ರಕಾಶ್ ಅಮೀನ್ ಮತ್ತು ಸಿಬ್ಬಂದಿಗಳಿಗೆ ಗೌರವರ್ಪಣೆ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ಸಂಘಟನೆಯ ಗೌರವಧ್ಯಕ್ಷ ದಿವಾಕರ್ ಬಿ ಶೆಟ್ಟಿ, ಅಧ್ಯಕ್ಷ ಮಹಮ್ಮದ್ ಫಾರೂಕ್ ಚಂದ್ರನಗರ,ಸಂಚಾಲಕ ದಿವಾಕರ ಡಿ ಶೆಟ್ಟಿ, ಪ್ರಮುಖರಾದ ರಾಜೇಶ್ ಕುಲಾಲ್,ದಯಾನಂದ್ ಶೆಟ್ಟಿ,ಜೆನೆಟಾ ಬರ್ಬೋಜ ಮುದರಂಗಡಿ, ವಿನಯ್ ಬಲ್ಲಾಳ್ಉಪಸ್ಥಿತರಿದ್ದರು

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

20 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

20 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

20 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

21 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

21 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

21 hours ago