ಸಮಾಜ ಸೇವಾ ವೇದಿಕೆ ಕಳತ್ತೂರು ವತಿಯಿಂದ ಕಾಪು ವಿಜಯ ಬ್ಯಾಂಕ್ ಸಿಬ್ಬಂದಿಗಳಿಗೆ ಗೌರವರ್ಪಣೆ.: vishwanews24

ಸಮಾಜ ಸೇವಾ ವೇದಿಕೆ ಕಳತ್ತೂರು ವತಿಯಿಂದ ಕಾಪು ವಿಜಯ ಬ್ಯಾಂಕ್ ಸಿಬ್ಬಂದಿಗಳಿಗೆ ಗೌರವರ್ಪಣೆ.

ಕಾಪು: ಸಮಾಜಸೇವಾವೇದಿಕೆ ಕಳತ್ತೂರು ಕಾಪು ಇವರ ವತಿಯಿಂದ ಕೊರೋನಾ ವಾರಿಯರ್ಸ್‌ ರೀತಿಯಲ್ಲಿ ಜನರಿಗೆ ಸೇವೆ ಒದಗಿಸುವ ಬ್ಯಾಂಕ್ ಸಿಬ್ಬಂದಿಗಳಿಗೆ ಗೌರವರ್ಪಣಾ ಕಾರ್ಯಕ್ರಮದ ಅಂಗವಾಗಿ ಇಂದು ಕಾಪುವಿನ ವಿಜಯ ಬ್ಯಾಂಕ್ ನ ಹಿರಿಯ ಶಾಖಾ ಪ್ರಬಂಧಕರಾದ ಪ್ರಕಾಶ್ ಅಮೀನ್ ಮತ್ತು ಸಿಬ್ಬಂದಿಗಳಿಗೆ ಗೌರವರ್ಪಣೆ ಕಾರ್ಯಕ್ರಮ ನಡೆಯಿತು.

ಈ ಸಂಧರ್ಭದಲ್ಲಿ ಸಂಘಟನೆಯ ಗೌರವಧ್ಯಕ್ಷ ದಿವಾಕರ್ ಬಿ ಶೆಟ್ಟಿ, ಅಧ್ಯಕ್ಷ ಮಹಮ್ಮದ್ ಫಾರೂಕ್ ಚಂದ್ರನಗರ,ಸಂಚಾಲಕ ದಿವಾಕರ ಡಿ ಶೆಟ್ಟಿ, ಪ್ರಮುಖರಾದ ರಾಜೇಶ್ ಕುಲಾಲ್,ದಯಾನಂದ್ ಶೆಟ್ಟಿ,ಜೆನೆಟಾ ಬರ್ಬೋಜ ಮುದರಂಗಡಿ, ವಿನಯ್ ಬಲ್ಲಾಳ್ಉಪಸ್ಥಿತರಿದ್ದರು

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

9 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

11 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

12 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

12 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

12 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

12 hours ago