Featured

ಸಮಾಜ ಸೇವೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ ಕೇರಳ ರಾಜ್ಯದಲ್ಲಿ ಸನ್ಮಾನ:vishwanews24

ಸಮಾಜ ಸೇವೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಿಗೆ ಕೇರಳ ರಾಜ್ಯದಲ್ಲಿ ಸನ್ಮಾನ:vishwanews24

ಕಾಪು: ಇಕಾನಾಮಿ ಸೊಸೈಟಿ ಆಫ್ ಇಂಡಿಯಾ ಇವರು ದೆಹಲಿಯಲ್ಲಿ ಪಂಚತಾರಾ ಹೋಟೆಲಿನಲ್ಲಿ ನಡೆದ ಸಮಾರಂಭದಲ್ಲಿ ಸಮಾಜಸೇವೆಯಲ್ಲಿ ಗೋಲ್ಡ್ ಸ್ಟಾರ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಕಾಪುವಿನ ಮೂವರು ಸಮಾಜ ಸೇವಕರಾದ ಜನಸಂಪರ್ಕ ಜನಸೇವಾ ವೇದಿಕೆ ಕಾಪು ಇದರ ಅಧ್ಯಕ್ಷರಾದ ದಿವಾಕರ ಬಿ.ಶೆಟ್ಟಿ ಕಳತ್ತೂರು,ಸಮಾಜಸೇವಾ ವೇದಿಕೆ ಕಾಪು ಇದರ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಉಭಯ ವೇದಿಕೆ ಸಂಚಾಲಕರಾದ ದಿವಾಕರ.ಡಿ.ಶೆಟ್ಟಿ ಕಳತ್ತೂರು ಇವರನ್ನು ಕೇರಳ ರಾಜ್ಯದ ಕುಂಬಳೆಯಲ್ಲಿ ಕೈರಾಳಿ ಪ್ರಕಾಶನ ಕಾಸರಗೋಡು ಇವರ ಆಶ್ರಯದಲ್ಲಿ ಕುಂಬಳೆ ಮಾಧವ ಪೈ ಸ್ಮಾರಕ ಸಭಾಭವನದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ||ಎಂ.ಎನ್ ನಂದೀಶ್ ಹಂಚೆ ಇವರು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕರಾದ ಡಾ//ರತ್ನಾಕರ ಮಲ್ಲಾಮೂಲೆ, ಕರ್ನಾಟಕರಾಜ್ಯ ಪುಸ್ತಕ ಪ್ರಾಧಿಕಾರದ ಸದಸ್ಯ ಟಿ.ಎ.ಎನ್ ಖಂಡಿಗೆ , ಕುಂಬಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಸಾರ್ ಮೊಗ್ರಾಲ್ ಲೇಖಕಿ ಡಾ||ಪ್ರಮೀಳಾ ಮಾಧವ ಉಡುಪಿ ಪರ್ಯಾಯ ಮಹೋತ್ಸವದ ಕಾವ್ಯದಕ್ಷ ಪ್ರದೀಪ ಕಲ್ಕೂರ, ಗಡಿನಾಡ ಅಕಾಡೆಮಿ ಕಾಸರಗೋಡು ಮಾಜಿ ಅಧ್ಯಕ್ಷ ಪ್ರಭಾಕರ ಕಲ್ಲಾರಾಯ ನ್ಯಾಯವಾದಿ ಟಿ.ಎ ಗಂಗಾಧರನ್ ಕೈರಾಳಿ ಪ್ರಕಾಶನದ ವ್ಯವಸ್ಥಾಪಕರಾದ ಎ.ಆರ್ ಸುಬ್ಬಯ್ಯಕಟ್ಟೆ ,ಲೇಖಕಿ ಶ್ರೀಮತಿ ಸ್ನೇಹಲತಾ ದಿವಾಕರ್, ಸಾಹಿತಿಗಳು,ವಿದ್ವಾಂಸರು ಕೈರಾಳಿ ಪ್ರಕಾಶನದ ನಿರ್ದೆಶಕರುಗಳಾದ ಅಖಿಲೇಶ್ ನಗುಮುಗಂ ರವಿ ನಾಯ್ಕಷ್ಟು ಪ್ರೋ.ಶಿನಾಥ್ ಕಾಸರಗೋಡು, ಡಾ||ಮನೋಹರ್ ಎಂ.ಜಿ ಝಡ್.ಎ ಕಯ್ಯಾರ್ ,ಪ್ರಥ್ವಿರಾಜ್ ಶೆಟ್ಟಿ ಕುಂಬಳೆ ವಿದ್ಯಾಗಣೇಶ್ ಅಣಂಗೋರು ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago