ಕಾರವಾರ : ಮೀನುಗಾರಿಗೆ ನಡೆಸುತ್ತಿದ್ದ ವೇಳೆಯಲ್ಲಿ ಬೋಟ್ ತಳಭಾಗದ ಫೈಬರ್ ಒಡೆದು ಸಮುದ್ರದಲ್ಲಿ ಮುಳುಗಡೆಯಾಗುತ್ತಿದ್ದ 8 ಮಂದಿ ಮೀನುಗಾರರನ್ನು ಕರಾವಳಿ ಕಾವಲು ಪಡೆ ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ್ ಸಿಬ್ಬಂದಿಗಳು ರಕ್ಷಿಸಿದ್ದಾರೆ.ಉಡುಪಿಯ ಶ್ರೀ ಸೌಪರ್ಣಿಕಾ ಎಂಬ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಕಾರವಾರ ಭಾಗದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆಯಲ್ಲಿಯೇ ಬೋಟ್ ತಳಭಾಗದ ಪೈಭರ್ ಒಡೆದು ಹೋಗಿದ್ದಿ, ಬೋಟ್ ಸಂಪೂರ್ಣವಾಗಿ ಮುಳುಗುವ ಹಂತಕ್ಕೆ ತಲುಪಿತ್ತು. ಈ ವೇಳೆಯಲ್ಲಿ ಬೋಟ್ ನಲ್ಲಿದ್ದ ಮೀನುಗಾರರು ರಕ್ಷಣೆ ಮಾಡುವಂತೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದರು.ತಕ್ಷಣ ಸ್ಥಳಕ್ಕೆ ಆಗಮಿಸಿದ ಕರಾವಳಿ ಕಾವಲು ಪಡೆಯ ನಿಶ್ಚಲ್ ಕುಮಾರ್ ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ ನ ಅಸಿಟೆಂಟ್ ಕಮಾಂಡೆಂಟ್ ಶಶಾಂಕ್ ಕುಮಾರ್ ರವರ ತಂಡ ಮುಳುಗಡೆ ಯಾಗುತ್ತಿದ್ದ ಬೋಟ್ ಹಾಗೂ ಅದರಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ.
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…